ನಗರದಲ್ಲಿ ಶಿವಸಂಚಾರ-ಸಾಣೇಹಳ್ಳಿ ಅವರಿಂದ ಶಿಶಿರ ನಾಟಕೋತ್ಸವ
ಲೋಕದರ್ಶನ ವರದಿ
ಬೆಳಗಾವಿ,15 : ಸ್ಥಳೀಯ ನಾಗನೂರು ಶ್ರೀ ರುದ್ರಾಕ್ಷಿಮಠದ ಆಶ್ರಯದಲ್ಲಿ ಬೆಳಗಾವಿ ಮಹಾನಗರದ ಸದಾಶಿವ ನಗರದಲ್ಲಿರುವ ಚಿಂದೋಡಿಲೀಲಾ ರಂಗಮಂದಿರದಲ್ಲಿ 2018ರ ಡಿಸೆಂಬರ್ 19 ರಿಂದ 21ನೇ ದಿನಾಂಕದವರೆಗೆ ಶಿಶಿರ ನಾಟಕೋತ್ಸವ ಜರುಗಲಿದೆ.
ಪ್ರತಿದಿನ ಸಾಯಂಕಾಲ 6.30 ಗಂಟೆಗೆ ಸಾಣೇಹಳ್ಳಿ ಶಿವಕುಮಾರ ಕಲಾ ಸಂಘದ ಶಿವಸಂಚಾರ ತಂಡದವರು ವಿವಿಧ ನಾಟಕಗಳನ್ನು ಪ್ರದಶರ್ಿಸಲಿದ್ದಾರೆ.
ಉಚಿತ ಪ್ರವೇಶವಿರುವ ಈ ನಾಟಕೋತ್ಸವದಲ್ಲಿ ಎಲ್ಲ ಕಲಾಸಕ್ತರು ಪ್ರೀತಿಯಿಂದ ಪಾಲ್ಗೊಳ್ಳಬೇಕು ಮತ್ತು ನಾಟಕಗಳನ್ನು ನೋಡಿ ಆನಂದಿಸಬೇಕೆಂದು ನಾಗನೂರು ಶ್ರೀ ರುದ್ರಾಕ್ಷಿಮಠದ ಪ್ರಕಟಣೆಯಲ್ಲಿ ಕೋರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 