ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
Shivaji the Great Leader Jayantyotsava
ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
ಮುಂಡಗೋಡ 19: ಛತ್ರಪತಿ ಶಿವಾಜಿ ಅವರು ರಾಷ್ಟ್ರದ ಭವ್ಯ ಪರಂಪರೆಗಾಗಿ ಹೋರಾಡಿದ ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತಿಯನ್ನು ಆದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿಯ ಶಿವಾಜಿ ಸರ್ಕಲ್ ಹತ್ತಿರವಿರುವ ಶಿವಾಜಿಮೂರ್ತಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಸಿಹಿಯನ್ನು ಹಂಚಿ ಸಂಭ್ರಮ ಸಡಗರದಿಂದ ಜಯಂತ್ಯೋತ್ಸವನ್ನು ಆಚರಣೆ ಮಾಡಲಾಯಿತು.ಮಾರಿಕಾಂಬಾ ದೇವಾಲಯದಲ್ಲಿ ಶಿವಾಜಿ ಮಹಾರಾಜರ ತೊಟ್ಟಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈವೇಳೆಯಲ್ಲಿ ಮರಾಠ ಸಮುದಾಯದ ತಾಲೂಕು ಅಧ್ಯಕ್ಷರು ಡಿ ಎಫ್ ಮಡ್ಲಿ ಪಟ್ಟಣ ಪಂಚಾಯಿತಿ ಸಾಯಿ ಸಮಿತಿ ಅಧ್ಯಕ್ಷರು ಶಿವರಾಜ್ ಸುಬ್ರಾಯ್ ಶ್ರೀಧರ್ ಡೋರಿ ಚಿದಾನಂದ ಹರಿಜನ, ಪ್ರಶಾಂತ್ ಬಾಬರ್ ವಿಠ್ಠಲ್ ಬಾಳಂಬೀಡ್ ಹಾಗೂ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 