ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
Shivaji the Great Leader Jayantyotsava
ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
ಮುಂಡಗೋಡ 19: ಛತ್ರಪತಿ ಶಿವಾಜಿ ಅವರು ರಾಷ್ಟ್ರದ ಭವ್ಯ ಪರಂಪರೆಗಾಗಿ ಹೋರಾಡಿದ ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತಿಯನ್ನು ಆದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿಯ ಶಿವಾಜಿ ಸರ್ಕಲ್ ಹತ್ತಿರವಿರುವ ಶಿವಾಜಿಮೂರ್ತಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಸಿಹಿಯನ್ನು ಹಂಚಿ ಸಂಭ್ರಮ ಸಡಗರದಿಂದ ಜಯಂತ್ಯೋತ್ಸವನ್ನು ಆಚರಣೆ ಮಾಡಲಾಯಿತು.ಮಾರಿಕಾಂಬಾ ದೇವಾಲಯದಲ್ಲಿ ಶಿವಾಜಿ ಮಹಾರಾಜರ ತೊಟ್ಟಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈವೇಳೆಯಲ್ಲಿ ಮರಾಠ ಸಮುದಾಯದ ತಾಲೂಕು ಅಧ್ಯಕ್ಷರು ಡಿ ಎಫ್ ಮಡ್ಲಿ ಪಟ್ಟಣ ಪಂಚಾಯಿತಿ ಸಾಯಿ ಸಮಿತಿ ಅಧ್ಯಕ್ಷರು ಶಿವರಾಜ್ ಸುಬ್ರಾಯ್ ಶ್ರೀಧರ್ ಡೋರಿ ಚಿದಾನಂದ ಹರಿಜನ, ಪ್ರಶಾಂತ್ ಬಾಬರ್ ವಿಠ್ಠಲ್ ಬಾಳಂಬೀಡ್ ಹಾಗೂ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 