ಶಿವಯೋಗಿ ಕಾಯಕಯೋಗಿ ಸಿದ್ಧರಾಮೇಶ್ವರ ಜಯಂತಿ
Shivayogi Kayakayogi Siddarameshwar Jayanti
ಗದಗ 12: ಶಿವಯೋಗಿ ಕಾಯಕಯೋಗಿ ಸಿದ್ಧರಾಮೇಶ್ವರ ಜಯಂತಿಯು ಜನವರಿ-14 ರ ಬುಧವಾರ ದಂದು ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಬೆಳಿಗ್ಗೆ 10-30 ಕ್ಕೆ ಸರಕಾರದ ನಿಯಮದಂತೆ ಕಾಯಕಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ಅರ್ಿಸುವ ಮೂಲಕ ಆಚರಿಸಲಾಗುವುದಾಗಿ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದು, ಅದರಂತೆ ಜಿಲ್ಲೆಯ ಭೋವಿ ವಡ್ಡರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಭೋವಿ ಸಮಾಜದ ಗದಗ ಜಿಲ್ಲಾಧ್ಯಕ್ಷ ಎಚ್ ವಾಯ್ ಸಂದಕದ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 