ಶ್ರೀ ಯೋಗಿ ನಾರೇಯಣ ಜಯಂತಿ

ಶ್ರೀ ಯೋಗಿ ನಾರೇಯಣ ಜಯಂತಿ Shri Yogi Narayan Jayanti


ಗದಗ 04 : ಗದಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೊಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್ ನಲ್ಲಿ ಮಂಗಳವಾರ ರಂದು ಯೋಗಿನಾರೇಯಣ ಜಯಂತಿ ಕಾರ್ಯಕ್ರಮವನ್ನು ಜರುಗಿಸಲಾಯಿತು. 

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ.ಬಸವರಾಜ ಬಳ್ಳಾರಿ, ರಾಜಕುಮಾರ.ಎಸ್, ಸಂಕನೂರ, ಕಲಾವಿದರಾದ ಬಸವರಾಜ,ಈರಣ್ಣ, ಮಂಜುನಾಥ ಚಲವಾದಿ ಉಪಸ್ಥಿತರಿದ್ದರು.