ಕಲ್ಲಯ್ಯಜ್ಜನವರಿಂದ ಮಹಾಗಣಪತಿಗೆ ಬೆಳ್ಳಿ ಕೀರಿಟ ಧಾರಣೆ
ಲೋಕದರ್ಶನ ವರದಿ
ಗದಗ 14: ನಗರದ ಎಸ್.ಬಿ.ಸಂಕಣ್ಣವರ ಬಡಾವಣೆಯಲ್ಲಿರುವ ಮಹಾಗಣಪತಿ ದೇವಸ್ಥಾನದ ಪ್ರಥಮ ವಾಷರ್ಿಕೋತ್ಸವದ ಅಂಗವಾಗಿ ಮಹಾಗಣಪತಿಗೆ ರುದ್ರಾಭಿಷೇಕದ ನಂತರ ವಿರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಕಲ್ಲಯ್ಯಜ್ಜನವರಿಂದ ಮಹಾಗಣಪತಿ ಮೂತರ್ಿಗೆ ಬೆಳ್ಳಿ ಕೀರಿಟ ಧಾರಣೆ ನೆರವೇರಿತು.
ಇದೇ ಸಂದರ್ಭದಲ್ಲಿ ಬೆಳ್ಳಿ ಕೀರಿಟಕ್ಕೆ ದಾನ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು. ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಎಸ್.ಬಿ.ಸಂಕಣ್ಣವರ ಬಡಾವಣೆ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 