ಗಾಯಕಿ ಜ್ಯೋತಿಗೆ ಕರ್ನಾಟಕ ಕುಮಾರ ರತ್ನ ಪ್ರಶಸ್ತಿ
Singer Jyothi gets Karnataka Kumara Ratna award
ದೇವರಹಿಪ್ಪರಗಿ 23 : ಸಮೀಪದ ಇಂಗಳಗಿ ಗ್ರಾಮದ ಜಾನಪದ ಡೊಳ್ಳಿನ ಹಾಡಿನ ಗಾಯಕಿ ಜ್ಯೋತಿ ಇಂಗಳಗಿ ಇವರು ಬೆಂಗಳೂರಿನ ಸ್ಪೂರ್ತಿ ಕಲಾ ಟ್ರಸ್ಟ್ ವತಿಯಿಂದ ನೀಡಲಾಗುವ ಕರ್ನಾಟಕ ಕುಮಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ಸೀಕರಿಸಿದರು. ಸುಮಾರು ವರ್ಷಗಳಿಂದ ಅಮೋಘಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಕಟ್ಟಿಕೊಂಡು ಸುಮಾರು 18 ವರ್ಷಗಳಿಂದ ರಾಜ್ಯದ ಮೂಲೆ ಮೂಲೆಗೂ ಗಾಯನ ಕಾರ್ಯಕ್ರಮ ನೀಡಿದ್ದಾರೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 