ಗಾಯಕಿ ಜ್ಯೋತಿಗೆ ಕರ್ನಾಟಕ ಕುಮಾರ ರತ್ನ ಪ್ರಶಸ್ತಿ
Singer Jyothi gets Karnataka Kumara Ratna award
ದೇವರಹಿಪ್ಪರಗಿ 23 : ಸಮೀಪದ ಇಂಗಳಗಿ ಗ್ರಾಮದ ಜಾನಪದ ಡೊಳ್ಳಿನ ಹಾಡಿನ ಗಾಯಕಿ ಜ್ಯೋತಿ ಇಂಗಳಗಿ ಇವರು ಬೆಂಗಳೂರಿನ ಸ್ಪೂರ್ತಿ ಕಲಾ ಟ್ರಸ್ಟ್ ವತಿಯಿಂದ ನೀಡಲಾಗುವ ಕರ್ನಾಟಕ ಕುಮಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ಸೀಕರಿಸಿದರು. ಸುಮಾರು ವರ್ಷಗಳಿಂದ ಅಮೋಘಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಕಟ್ಟಿಕೊಂಡು ಸುಮಾರು 18 ವರ್ಷಗಳಿಂದ ರಾಜ್ಯದ ಮೂಲೆ ಮೂಲೆಗೂ ಗಾಯನ ಕಾರ್ಯಕ್ರಮ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 