ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಸಿಂಗಟಾಲೂರ ಬ್ಯಾರೇಜ್ ವೀಕ್ಷಣೆ
Singtalur Barrage view by District Collector CN Sridhara
ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಸಿಂಗಟಾಲೂರ ಬ್ಯಾರೇಜ್ ವೀಕ್ಷಣೆ
ಗದಗ 12: ಗದಗ ಬೆಟಗೇರಿ ಅವಳಿ ನಗರಕ್ಕೆ ನೀರೊದಗಿಸಲು ಪ್ರಮುಖ ನೀರಿನ ಮೂಲವಾದ ತುಂಗಭದ್ರಾ ನದಿಯ ನೀರೆತ್ತುವ ಸ್ಥಳವಾದ ಸಿಂಗಟಾಲೂರ ಬ್ಯಾರೇಜ್ ವೀಕ್ಷಣೆಯನ್ನು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ವೀಕ್ಷಣೆ ನಡೆಸಿದರು.
ಗದಗ ಬೆಟಗೇರಿ ಅವಳಿ ನಗರಗಳಿಗೆ ನೀರು ಸರಬರಾಜು ಮಾಡುವಲ್ಲಿ ಇರುವ ತೊಂದರೆಗಳ ನಿವಾರಣೆಗೆ ಆದ್ಯತೆ ನೀಡೋ ಮೂಲಕ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ನಗರ ಸಭೆಯ ಅಧಿಕಾರಿಗಳು ಹಾಗೂ ನೀರು ಸರಬರಾಜುಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿ ತೊರೆದು, ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವಳಿ ನಗರದ ಜನತೆಗೆ ನಿಯಮಿತವಾಗಿ ನಿರೋದಗಿಸಲು ಶ್ರಮಿಸುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಗದಗ-ಬೆಟಗೇರಿ ನಗರಸಭೆಯ ಇಂಜಿನಿಯರ್ ಹುಚ್ಚೇಶ್ವರ್ ಬಂಡೆವಡ್ಡರ ಹಾಗೂ ತಾಲೂಕಾ ಆಡಳಿತದ ಅಧಿಕಾರಿಗಳು ಹಾಜರಿದ್ದು ನೀರು ಸಮರ್ಕ ಒದಗಿಸಲು ಇರುವ ಅವಕಾಶಗಳ ಕುರಿತು ವಿವರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 