ಸಿರುಗುಪ್ಪ: ಮೀನುಮರಿ ದಾಸ್ತಾನು ಕಾರ್ಯಕ್ರಮಕ್ಕೆ ಚಾಲನೆ
Siruguppa: Fish stocking program launched
ಸಿರುಗುಪ್ಪ: ಮೀನುಮರಿ ದಾಸ್ತಾನು ಕಾರ್ಯಕ್ರಮಕ್ಕೆ ಚಾಲನೆ
ಬಳ್ಳಾರಿ 18: ಸಿರುಗುಪ್ಪ ತಾಲ್ಲೂಕಿನ ಹೆರಕಲ್ ಗ್ರಾಮದ ತುಂಗಭದ್ರಾ ನದಿಭಾಗದಲ್ಲಿ ಮೀನುಮರಿ ದಾಸ್ತಾನು ಕಾರ್ಯಕ್ರಮಕ್ಕೆ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ್ ಅವರು ಸೋಮವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೀನು ಕೃಷಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಾಗೂ ಮೀನು ಉತ್ಪಾದನೆ ಹೆಚ್ಚಿಸಲು ಮೀನುಮರಿಗಳನ್ನು ಬಿತ್ತನೆ ಮಾಡಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಮೀನುಗಾರಿಕೆ ಉಪ ನಿರ್ದೇಶಕ ಶಿವಣ್ಣ, ಮುನಿರಾಬಾದ್ ಮೀನುಗಾರಿಕೆ ಉಪ ನಿರ್ದೇಶಕರಾದ ಕಣ್ಣಿ ಭಾಗ್ಯ, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಬಿ.ಭಾವನ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು, ಸ್ಥಳೀಯ ಮೀನುಗಾರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 