ಸಿರುಗುಪ್ಪ: ಪರಿಶಿಷ್ಟ ಜಾತಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಶಾಸಕರು ಭೇಟಿ
ಲೋಕದರ್ಶನ ವರದಿ
ಸಿರುಗುಪ್ಪ 17: ತಾಲ್ಲೂಕು ತೆಕ್ಕಲಕೋಟೆ ಪಟ್ಟಣದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಶಾಸಕ ಎಂ.ಎಸ್ ಸೋಮಲಿಂಗಪ್ಪ ಭೇಟಿ ನೀಡಿ ಮೂಲಭೂತ ಸೌಕರ್ಯ ಕಾಮಗಾರಿಗಳ ಬಗ್ಗೆ ಪರಿವೀಕ್ಷಣೆ ಮಾಡಿದರು ಗುಣಮಟ್ಟದ ಕಾಮಗಾರಿ ಕಾಪಾಡಿಕೊಂಡು ವಿದ್ಯಾರ್ಥಿ ವಸತಿ ನಿಲಯ ಪ್ರಾರಂಭವಾಗುವ ಮೊದಲೇ ಕಾಮಗಾರಿಗಳು ಮುಗಿಸಲು ಸ್ಥಳದಲ್ಲಿ ಉಪಸ್ಥಿತರಿದ್ದ ತಾಲ್ಲೂಕು ಸಮಾಜ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಾಶೂ ಮೋದಿನ್ ಸಾಬ್ ಮತ್ತಿತರರು ಉಪಸ್ಥಿತರಿದ್ದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-2016ನೇ ಸಾಲಿನ ಸಿರುಗುಪ್ಪ ತಾಲ್ಲೂಕಿನಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಯರ ನಿಲಯ ತೆಕ್ಕಲಕೋಟೆ ಮತ್ತು ರಾವಿ ಹಾಲು ಹಾಗೂ ಆಶ್ರಯ ವಸತಿ ಶಾಲೆ ತೆಕ್ಕಲಕೋಟೆ ನಿಲಯಗಳಲ್ಲಿ ಖಾಲಿ ಇರುವ ವಸತಿ ನಿಲಯ ಸ್ಥಾನಗಳಿಗೆ ಆನ್ ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಜೂನ್ 10 ರೊಳಗೆ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08396-222003ಗೆಸಂಪರ್ಕಿಬಹುದು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 