ಸಿರುಗುಪ್ಪ: ಪ್ರಗತಿ ಪರಿಶೀಲನಾ ಸಭೆ ಜೂನ್ 7ಕ್ಕೆ
ಲೋಕದರ್ಶನ ವರದಿ
ಸಿರುಗುಪ್ಪ 02: ಸುರಿದ ಮಳೆ ಅನ್ನದಾತರಲ್ಲಿ ಆತಂಕ ಮುಂಗಾರು ಬಿತ್ತನೆಗೆ ಸಿದ್ಧತೆ ಮಳೆಗಾಗಿ ಎದುರು ನೋಡುತ್ತಿರುವ ರೈತ ಎಂದು ಶಾಸಕ ಎಂ.ಎಸ್ ಸೋಮಲಿಂಗಪ್ಪ ಹೇಳಿದರು. ಸಿರುಗುಪ್ಪ ತಾಲ್ಲೂಕು ಪಂಚಾಯತ್ ಸಭಾ ಭವನದಲ್ಲಿ ತಾಲೂಕು ಪಂಚಾಯತ್ ಕೆಡಿಪಿ ತ್ರೆಮಾಸಿಕ ಪ್ರಗತಿ ಪರಿಶೀಲನೆ ಏರ್ಪಡಿಸಿದ ಸಭೆಯಲ್ಲಿ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಮಾಹಿತಿ ಕೊರತೆ ಅಭಿವೃದ್ಧಿ ಕಾರ್ಯಗಳ ಉತ್ತರಗಳಿಂದ ಅಭಿವೃದ್ಧಿ ನೆನೆಗುದಿಗೆ ಅಸಮಾಧಾನಗೊಂಡ ಶಾಸಕ ಸೋಮಲಿಂಗಪ್ಪ ಜೂನ್ 7ಕ್ಕೆ ಸಭೆ ಮುಂದೂಡಿ ಹೊರ ನಡೆದರು.
ಸಭೆಯಲ್ಲಿ ಕೈಗೊಂಡ ಚಚರ್ೆಗೆ ಅನುಗುಣವಾಗಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ್ ಅವರಿಗೆ ಪ್ರಶ್ನಿಸಿದರು. ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ದೇವಮ್ಮ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವೈ. ಶಂಕ್ರಪ್ಪ, ತಹಸೀಲ್ದಾರ್ ದಯಾನಂದ ಎಚ್. ಪಾಟೀಲ್,ಸಮಾಜ ಕಲ್ಯಾಣ ಸಹಾಯಕ ನಿದರ್ೆಶಕರಾದ ಶಾಶೂ ಮೋದಿನ್, ಸಾಕ್ಷರತಾ ಅಬ್ದುಲ್ ನಬಿ, ವಿವಿಧ ಅಧಿಕಾರಿಗಳು ಪಿಡಿಯೊಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 