ಸಿರುಗುಪ್ಪ: ಪ್ರಗತಿ ಪರಿಶೀಲನಾ ಸಭೆ ಜೂನ್ 7ಕ್ಕೆ
ಲೋಕದರ್ಶನ ವರದಿ
ಸಿರುಗುಪ್ಪ 02: ಸುರಿದ ಮಳೆ ಅನ್ನದಾತರಲ್ಲಿ ಆತಂಕ ಮುಂಗಾರು ಬಿತ್ತನೆಗೆ ಸಿದ್ಧತೆ ಮಳೆಗಾಗಿ ಎದುರು ನೋಡುತ್ತಿರುವ ರೈತ ಎಂದು ಶಾಸಕ ಎಂ.ಎಸ್ ಸೋಮಲಿಂಗಪ್ಪ ಹೇಳಿದರು. ಸಿರುಗುಪ್ಪ ತಾಲ್ಲೂಕು ಪಂಚಾಯತ್ ಸಭಾ ಭವನದಲ್ಲಿ ತಾಲೂಕು ಪಂಚಾಯತ್ ಕೆಡಿಪಿ ತ್ರೆಮಾಸಿಕ ಪ್ರಗತಿ ಪರಿಶೀಲನೆ ಏರ್ಪಡಿಸಿದ ಸಭೆಯಲ್ಲಿ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಮಾಹಿತಿ ಕೊರತೆ ಅಭಿವೃದ್ಧಿ ಕಾರ್ಯಗಳ ಉತ್ತರಗಳಿಂದ ಅಭಿವೃದ್ಧಿ ನೆನೆಗುದಿಗೆ ಅಸಮಾಧಾನಗೊಂಡ ಶಾಸಕ ಸೋಮಲಿಂಗಪ್ಪ ಜೂನ್ 7ಕ್ಕೆ ಸಭೆ ಮುಂದೂಡಿ ಹೊರ ನಡೆದರು.
ಸಭೆಯಲ್ಲಿ ಕೈಗೊಂಡ ಚಚರ್ೆಗೆ ಅನುಗುಣವಾಗಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ್ ಅವರಿಗೆ ಪ್ರಶ್ನಿಸಿದರು. ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ದೇವಮ್ಮ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವೈ. ಶಂಕ್ರಪ್ಪ, ತಹಸೀಲ್ದಾರ್ ದಯಾನಂದ ಎಚ್. ಪಾಟೀಲ್,ಸಮಾಜ ಕಲ್ಯಾಣ ಸಹಾಯಕ ನಿದರ್ೆಶಕರಾದ ಶಾಶೂ ಮೋದಿನ್, ಸಾಕ್ಷರತಾ ಅಬ್ದುಲ್ ನಬಿ, ವಿವಿಧ ಅಧಿಕಾರಿಗಳು ಪಿಡಿಯೊಗಳು ಭಾಗವಹಿಸಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 