ಶಾಲೆಗೆ ಭೇಟಿ ನೀಡಿದ ಆರು ಐ.ಎ.ಎಸ್. ಅಧಿಕಾರಿಗಳು
Six IAS officers visited the school
ಮುಂಡಗೋಡ 11: ತಾಲ್ಲೂಕಿನ ನ್ಯಾಸರ್ಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನ್ಯಾಸರ್ಗಿ ಶಾಲೆಗೆ ಆರು ಜನ ಐ.ಎ.ಎಸ್.ಅಧಿಕಾರಿಗಳ ತಂಡವು ಸೋಮವಾರ ಭೇಟಿ ನೀಡಿದರು. ತರಬೇತಿ ನಿರತ ಮೋನು ಶರ್ಮಾ, ಅಭಿಷೇಕ ವಶಿಷ್ಠ, ವಂಶಿಕಾ ಸೂದ,ಇಟ್ಬಾಲ್ ಅಹ್ಮದ, ಹರ್ಷಿತಾ ಗೋಯಲ್, ಸಹರ್ಸ್ ಕುಮಾರ ತಂಡದಲ್ಲಿದ್ದರು. ಕ್ಷೇತ್ರ ಅಧ್ಯಯನ ಮತ್ತು ಸಂಶೋಧನೆ ಕಾರ್ಯಕ್ರಮದ ಅಡಿ ತರಬೇತಿ ನಿರತ ಆರು ಜನ ಐಎಎಸ್ ಅಧಿಕಾರಿಗಳು, ತಾಲೂಕಿನ ನ್ಯಾಸರ್ಗಿ ಗ್ರಾಮದ ಅಂಗನವಾಡಿ ಹಾಗು ಸರಕಾರಿ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿ ಮಕ್ಕಳ ಚಟುವಟಿಕೆ ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿದರು. ಈ ವೇಳೆಯಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಸಿ.ಆರಿ್ಪ, ಶಿಕ್ಷಣ ಫೌಂಡೇಶನ್ನ ಮೆಂಟರ್ಗಳು ಚಂದ್ರು ಹಾಗೂ ಬಾಳಪ್ಪ, ಹಾಗು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 