ಶಾಲೆಗೆ ಭೇಟಿ ನೀಡಿದ ಆರು ಐ.ಎ.ಎಸ್. ಅಧಿಕಾರಿಗಳು
Six IAS officers visited the school
ಮುಂಡಗೋಡ 11: ತಾಲ್ಲೂಕಿನ ನ್ಯಾಸರ್ಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನ್ಯಾಸರ್ಗಿ ಶಾಲೆಗೆ ಆರು ಜನ ಐ.ಎ.ಎಸ್.ಅಧಿಕಾರಿಗಳ ತಂಡವು ಸೋಮವಾರ ಭೇಟಿ ನೀಡಿದರು. ತರಬೇತಿ ನಿರತ ಮೋನು ಶರ್ಮಾ, ಅಭಿಷೇಕ ವಶಿಷ್ಠ, ವಂಶಿಕಾ ಸೂದ,ಇಟ್ಬಾಲ್ ಅಹ್ಮದ, ಹರ್ಷಿತಾ ಗೋಯಲ್, ಸಹರ್ಸ್ ಕುಮಾರ ತಂಡದಲ್ಲಿದ್ದರು. ಕ್ಷೇತ್ರ ಅಧ್ಯಯನ ಮತ್ತು ಸಂಶೋಧನೆ ಕಾರ್ಯಕ್ರಮದ ಅಡಿ ತರಬೇತಿ ನಿರತ ಆರು ಜನ ಐಎಎಸ್ ಅಧಿಕಾರಿಗಳು, ತಾಲೂಕಿನ ನ್ಯಾಸರ್ಗಿ ಗ್ರಾಮದ ಅಂಗನವಾಡಿ ಹಾಗು ಸರಕಾರಿ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿ ಮಕ್ಕಳ ಚಟುವಟಿಕೆ ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿದರು. ಈ ವೇಳೆಯಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಸಿ.ಆರಿ್ಪ, ಶಿಕ್ಷಣ ಫೌಂಡೇಶನ್ನ ಮೆಂಟರ್ಗಳು ಚಂದ್ರು ಹಾಗೂ ಬಾಳಪ್ಪ, ಹಾಗು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 