ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ನುಡಿನಮನ
ಲೋಕದರ್ಶನ ವರದಿ
ಸಿಂದಗಿ 23:ತ್ರಿವಿಧ ದಾಸೋಹಿ, ಶತಾಯುಷಿ, ನಡೆದಾಡುವ ದೇವರು, ಕನರ್ಾಟಕ ರತ್ನ ಸಿದ್ದಗಂಗಾ ಮಠದ ಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಆತ್ಮಕ್ಕೆ ಚಿರಶಾಂತಿ ಕೊರಿ ಸ್ಥಳಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ ಮಕ್ಕಳು ಬುಧವಾರ ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅಪರ್ಿಸಿದರು.
ಶಾಲೆಯ ನಿದರ್ೇಶಕ, ಹಿರಿಯ ಸಂಶೋಧಕ ಡಾ. ಎಂ ಎಂ ಪಡಶೆಟ್ಟಿಯವರು ಮಾತನಾಡಿ, ಶ್ರೀಗಳ 111 ವರ್ಷಗಳ ಬಗ್ಗೆ ಮಾತನಾಡುತ್ತಾ ಶ್ರೀಗಳು ಹೆಚ್ಚು ಆಯುಷ್ಯ ಪಡೆದುಕೊಂಡು ಈ ನಮ್ಮ ನಾಡಿನಲ್ಲಿ ಜನಿಸಿದ್ದರು. ಜಗತ್ತಿನಲ್ಲಿ 6 ನೇ ಶತಾಯುಷಿ. ಶ್ರೀಗಳು ಶಿಕ್ಷಣಕ್ಕೆ ಬಹಳ ಮಹತ್ವ ನೀಡಿದರು. 124 ಶಿಕ್ಷಣ ಸಂಸ್ಥೆಗಳು ಸ್ಥಾಪಿಸಿದರು. 10000 ಸಾವಿರ ವಿದ್ಯಾಥರ್ಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎಲ್ಲ ವಿದ್ಯಾಥರ್ಿಗಳಿಗೆ ವಿದ್ಯೆ, ವಸತಿ, ಅನ್ನ ಕೊಟ್ಟು ಜ್ಞಾನ ನೀಡಿದರು ಎಂದು ಹೇಳಿದರು.
ನಮ್ಮ ನಾಡಿನ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದವರು. ಅವರು ನಮ್ಮಿಂದ ಅಗಲಿ ಹೋಗಿದ್ದಾರೆ. ನಾವು ಒಂದಲ್ಲ ಒಂದು ದಿನ ಅಗಲಿ ಹೋಗುತ್ತೆವೆ. ಶ್ರೀಗಳ ಅಗಲಿಕೆಯಿಂದ ನಮ್ಮೆಲ್ಲರಿಗೆ ದುಃಖ ಉಂಟು ಶಿವಕುಮಾರ ಎಂದರೆ ಶಿವನ ಕುಮಾರ, ದೇವರು ತನ್ನ ಮಗನಿಗೆ ತಾನು ಕರೆದುಕೊಂಡ ಆದ್ದರಿಂದ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾಥರ್ಿಸೋಣ ಎಂದರು.
ಶಾಲೆಯ ಅಧ್ಯಕ್ಷ ವಿಠ್ಠಲ ಜಿ. ಕೊಳ್ಳೂರ, ನಿದರ್ೇಶಕರಾದ ಜಿ.ಕೆ. ಪಡಗಾನೂರ, ಪ್ರಶಾಂತ ಕಮತಗಿ, ಭೀಮಾಶಂಕರ ತಾರಾಪೂರ, ದತ್ತು ಮಾವೂರ, ಶಿವಶರಣ ಮಾವೂರ, ಶ್ರೀಮಂತ ಮಲ್ಲೇದ, ಶಾಂತು ಕುಂಬಾರ ಪ್ರಾಚಾರ್ಯರು, ಶಿಕ್ಷಕ ವೃಂದದವರು, ವಿದ್ಯಾಥರ್ಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 