ನಾಳೆ ವಿಶೇಷ ಲ್ಯಾಬ್ ಗಳ ಉದ್ಘಾಟನೆ!
Special labs to be inaugurated tomorrow!
ನಾಳೆ ವಿಶೇಷ ಲ್ಯಾಬ್ ಗಳ ಉದ್ಘಾಟನೆ!
ಮಹಾಲಿಂಗಪುರ: ಪಟ್ಟಣದ ಖ್ಯಾತ ವೆಂಕಟೇಶ ಆಸ್ಪತ್ರೆಯಲ್ಲಿ ಕಾರ್ಡಿಯೋ ಥೋರಾಸಿಕ್ ಮತ್ತು ವ್ಯಾಸ್ಕ್ಯುಲರ್ ಸರ್ಜರಿ ಆಪರೇಷನ್ ಥಿಯಟರ್ ಮತ್ತು ಕಾರ್ಡಿಯಾಕ ಕ್ಯಾಥ್ ಲ್ಯಾಬ್ (ನಾರಾಯಣ ಹೆಲ್ತ್ ಸಹಯೋಗದೊಂದಿಗೆ) ಹಾಗೂ ಡಾ. ವಿ.ಪಿ ಕನಕರಡ್ಡಿ ಮೆಮೋರಿಯಲ್ ಕಾಲೇಜ್ ಆಫ್ ನಸಿಂರ್ಗ್ ಉದ್ಘಾಟನಾ ಸಮಾರಂಭ ಆ.31 ರವಿವಾರದಂದು ನಡೆಯಲಿದೆ.
ದಿವ್ಯ ಸಾನಿಧ್ಯ ಶ್ರೀ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ.ಅಧ್ಯಕ್ಷತೆ ಆರ್ ಬಿ ತಿಮ್ಮಾಪುರ,ಉದ್ಘಾಟಕರಾಗಿ ಎಚ್ ಕೆ ಪಾಟೀಲ,ಎಂ ಬಿ ಪಾಟೀಲ, ಪಿ ಸಿ ಗದ್ದಿಗೌಡರ,ಮುಖ್ಯ ಅತಿಥಿಗಳಾಗಿ ಜೆ ಬಿ ಪಾಟೀಲ, ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಕ ಸವದಿ, ನಾರಾಯಣ ನಡಮನಿ,ಗೌರವಾನ್ವಿತ ಅತಿಥಿಗಳಾಗಿ ಡಾ.ಸುರೇಶ್ ದುಗ್ಗಾಣಿ, ಡಾ.ಆರ್ ಟಿ ಪಾಟೀಲ, ಡಾ.ರವಿವರ್ಮ ಜಿ ಪಾಟೀಲ ಹಾಗೂ ಆಸ್ಪತ್ರೆಯ ವಿಶೇಷ ತಜ್ಞರು ಭಾಗವಹಿಸಲಿದ್ದಾರೆ ಎಂದು ಖ್ಯಾತ ವೈದ್ಯರಾದ ಡಾ.ಅಜಿತ್ ವಿ ಕನಕರಡ್ಡಿ ಹಾಗೂ ಶರ್ವಾಣಿ ಅ ಕನಕರಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08350- 271236, 6363762926, 9448132236 ಸಂಪರ್ಕಿಸಿರಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 