ಸಿದ್ದೇಶ್ವರ ಸ್ವಾಮಿಯ ತೇರು ಗಾಲಿಗೆ ವಿಶೇಷ ಪೂಜೆ
Special worship to the chariot of Siddheshwara Swamy
ಹೂವಿನಹಡಗಲಿ 19: ತಾಲೂಕಿನ ಹೊಳಗುಂದಿ ಸುಕ್ಷೇತ್ರ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ನಿಮಿತ್ತ ಅಮವಾಸ್ಯೆ ದಿನ ಶುಕ್ರವಾರ ಬೆಳಿಗ್ಗೆ 9ಗಂಟೆಗೆ ತೇರು ಗಾಲಿ ಹೊರಕ್ಕೆ ಹಾಕಲಾಯಿತು. ಅಳವಂಡಿ ಹಿರೇಮಠ ದ ಮರಳಾರಾದ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ದೇವಸ್ಥಾನ ಸಮಿತಿ ಯಿಂದ ತೇರು ಗಡ್ಡಿಗೆ ವಿಶೇಷ ಪೂಜೆ ನಂತರ ವಾದ್ಯ ಮೇಳದೊಂದಿಗೆ ತೇರುಗಾಲಿ ಹೊರಕ್ಕೆ ಹಾಕಲಾಯಿತು.ಅಮವಾಸ್ಯೆ ನಿಮಿತ್ತ ಸಿದ್ದೇಶ್ವರ ಸ್ವಾಮಿಗೆ ಅಭಿಷೇಕ್, ಬಿಲ್ವಾರ್ಚನೆ, ಮಂಗಳಾರತಿ ಪೂಜೆ ನೆರವೇರಿತು.ಹೊಸ ವರುಷದಲ್ಲಿ ಜ.2ರಂದು ಸಿದ್ದೇಶ್ವರ ಸ್ವಾಮಿಯ ರಥೋತ್ಸವ, 3ರಂದು ಅಗ್ನಿ ಕಾರ್ಯ ಕ್ರಮ ಜರುಗಲಿದೆ ಜತೆಗೆ ಈಬಾರಿ ದೇಗುಲ ಜೀರ್ಣೋದ್ಧಾರ ನಡೆಯುತ್ತಿರುವದರಿಂದ ಹೆಚ್ಚಿನ ಭಕ್ತಾಧಿಗಳು ದೇಣಿಗೆ ನೀಡಬೇಕೆಂದು ದೇಗುಲ ಸಮಿತಿ ಕೋರಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 