ಸಿದ್ದೇಶ್ವರ ಸ್ವಾಮಿಯ ತೇರು ಗಾಲಿಗೆ ವಿಶೇಷ ಪೂಜೆ
Special worship to the chariot of Siddheshwara Swamy
ಹೂವಿನಹಡಗಲಿ 19: ತಾಲೂಕಿನ ಹೊಳಗುಂದಿ ಸುಕ್ಷೇತ್ರ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ನಿಮಿತ್ತ ಅಮವಾಸ್ಯೆ ದಿನ ಶುಕ್ರವಾರ ಬೆಳಿಗ್ಗೆ 9ಗಂಟೆಗೆ ತೇರು ಗಾಲಿ ಹೊರಕ್ಕೆ ಹಾಕಲಾಯಿತು. ಅಳವಂಡಿ ಹಿರೇಮಠ ದ ಮರಳಾರಾದ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ದೇವಸ್ಥಾನ ಸಮಿತಿ ಯಿಂದ ತೇರು ಗಡ್ಡಿಗೆ ವಿಶೇಷ ಪೂಜೆ ನಂತರ ವಾದ್ಯ ಮೇಳದೊಂದಿಗೆ ತೇರುಗಾಲಿ ಹೊರಕ್ಕೆ ಹಾಕಲಾಯಿತು.ಅಮವಾಸ್ಯೆ ನಿಮಿತ್ತ ಸಿದ್ದೇಶ್ವರ ಸ್ವಾಮಿಗೆ ಅಭಿಷೇಕ್, ಬಿಲ್ವಾರ್ಚನೆ, ಮಂಗಳಾರತಿ ಪೂಜೆ ನೆರವೇರಿತು.ಹೊಸ ವರುಷದಲ್ಲಿ ಜ.2ರಂದು ಸಿದ್ದೇಶ್ವರ ಸ್ವಾಮಿಯ ರಥೋತ್ಸವ, 3ರಂದು ಅಗ್ನಿ ಕಾರ್ಯ ಕ್ರಮ ಜರುಗಲಿದೆ ಜತೆಗೆ ಈಬಾರಿ ದೇಗುಲ ಜೀರ್ಣೋದ್ಧಾರ ನಡೆಯುತ್ತಿರುವದರಿಂದ ಹೆಚ್ಚಿನ ಭಕ್ತಾಧಿಗಳು ದೇಣಿಗೆ ನೀಡಬೇಕೆಂದು ದೇಗುಲ ಸಮಿತಿ ಕೋರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 