ದುಶ್ಚಟಗಳಿಂದ ದೂರ ವಿರಲು ಕ್ರೀಡೆಗಳು ಅವಶಕ್ಯ
Sports are necessary to stay away from vices
ದುಶ್ಚಟಗಳಿಂದ ದೂರ ವಿರಲು ಕ್ರೀಡೆಗಳು ಅವಶಕ್ಯ
ಹಾವೇರಿ16: ಇಲ್ಲಿಯ ಕೆ.ಎಲ್.ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ವಾರ್ಷಿಕ ಕ್ರೀಡಾಕೂಟದ ಏರಿ್ಡಸಲಾಗಿತ್ತು ಕಾರ್ಯಕ್ರಮದ ಘನಉಪಸ್ಥಿತಿಯನ್ನು ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ಜೆ. ಆರಿ್ಶಂಧೆರವರು ಮಾತನಾಡಿ ಮನೋದೈಹಿಕ ಆರೋಗ್ಯ ಕ್ಕೆಕ್ರೀಡೆಗಳು ಅಗತ್ಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ವಿಜಯ ಸಾದಿಸಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಯುತಎಮ್.ಸಿ. ಕೊಳ್ಳಿ ( ಚೇರ್ಮನ್ಸ್ನಾಮಿನಿಕೆ.ಎಲ್.ಇ. ಸೋಸೈಟಿಬೆಳಗಾವಿ) ಕ್ರೀಡಾ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯತೇರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸರ್ವತೋಮುಖ ಬೇಳವಣಿಗೆ ಹೊಂದಲು ಸಾಧ್ಯ ಹಾಗೂ ದುಶ್ಚಟಗಳಿಂದ ದೂರವಿರಲು ಕ್ರೀಡೆಗಳು ಅವಶ್ಯಕವಾಗಿವೆ ಎಂದು ನುಡಿದರು.
ಉಪನ್ಯಾಸಕಿ ಅವಿಕ್ಷಾರಶ್ಮಿ ಸವಣೂರ ಸ್ವಾಗತಿಸಿದರು .ದೈಹಿಕ ಶಿಕ್ಷಣ ನಿರ್ದೇಶಕ ಕಾಂತಗುಡಗುಡಿ ಪ್ರತಿಜ್ಞಾವಿಧಿ ಬೋಧಿಸಿದರು. ಕುಮಾರಿ ಸಮಷ್ಠಿರಿತ್ತಿ ಮತ್ತು ಸಂಗಡಿಗರು ಪ್ರಾರ್ಥೀಸಿದರು ಉಪನ್ಯಾಸಕ ಬಸವರಾಜ್ಹೊಂಗಲ್ವಂದಿಸಿದರು. ಉಪನ್ಯಾಸಕ ಸಿದ್ದೇಶ್ವರ್ಹುಣಿಸಿ ಕಟ್ಟಿಮಠ ನಿರೂಪಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 