ತಾಲೂಕಾ ಕ್ರೀಡಾಂಗಣದಲ್ಲಿ ಕ್ರೀಡಾ ಮಹೋತ್ಸವ
Sports festival at the Taluka Stadium
ಬ್ಯಾಡಗಿ 30 : ತಾಲೂಕಾ ಕ್ರೀಡಾಂಗಣದಲ್ಲಿ ಏರ್ಿಡಿಸಿರುವ ಕ್ರೀಡಾ ಮಹೋತ್ಸವ 2025-26 ರ ಕ್ರೀಡಾ ಕೊಟವನ್ನು ಉದ್ಘಾಟಿಸಿದ ಸಂದಂರ್ಭದಲ್ಲಿ ಕ್ರೀಡಾ ಪಟು ಕಿರಣ ಗಾಜಿ ಪ್ರಶಸ್ತಿ ನೀಡಿ ಗೌರವಿಸಿದರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರಾದ ವೀರುಪಾಕ್ಷಪ್ಪ ಬಳ್ಳಾರಿ, ತಾಲೂಕಾ ಬಿಜೆಪಿ ಅಧ್ಯಕ್ಷ ನಿಂಗಪ್ಪ ಬಟ್ಟಲಕಟಿ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಶಿವಯೋಗಿ ಉಕ್ಕುಂದ, ವಿಧಾನ ಪರಿಷತ ಸದ್ಯಸರಾದ ಡಿ ಎಮ್ ಶಾಲಿ, ಬಿ ಇ ಓ ಎಸ್ ಬಿ ಕೋಟಿ, ನಿಕಟ ಪೂರ್ವ ಅಧ್ಯಕ್ಷರಾದ ಶಿವಯೋಗಿ ಶಿರೂರ, ಮುಂಖಡರಾದ ಶೇಖರಗೌಡ ಪಾಟೀಲ, ಶಂಕ್ರಗೌಡ ಪಾಟೀಲ, ಮುರಗೆಪ್ಪ ಶೆಟ್ಟರ, ಹಾಲೇಶ ಜಾದವ, ಜಿತೇಂದ್ರ ಸುಣಗಾರ, ವಿದ್ಯಾ ಶೆಟ್ಟಿ, ಸರೋಜಾ ಉಳಾಗಡ್ಡಿ, ಗಾಯಂತ್ರಿ ರಾಯ್ಕರ, ನಾಗರಾಜ ಹಾವನೂರ, ಅರುಣ ಮಲ್ಲಿಗಾರ, ಪರಶುರಾಮ ಉಜನಿಕೊಪ್ಪ, ಸುಭಾಷ ಮಾಳಗಿ, ವಿಜಯ ಮಾಳಗಿ, ಭೀಮಪ್ಪ ಉಪ್ಪಾರ, ಅಭಿನಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 