ಕ್ಲೋರೈಡ್ ಸಿಂಪಡಿಸಿ ಕೊರೋನಾ ಮುಕ್ತಗೊಳಿಸಿ
ಲೋಕದರ್ಶನ ವರದಿ
ಲಕ್ಷ್ಮೇಶ್ವರ 19: ನಗರದ ಮುಖ್ಯ ಮಾರುಕಟ್ಟೆ ರಸ್ತೆಯಲ್ಲಿನ ಅಂಗಡಿಯ ಪಾವಟಣಿಗೆಗೆ ಹಾಗೂ ರಸ್ತೆಯ ತುಂಬೆಲ್ಲಾ ಕ್ಲೋರೈಡ್ ಸಿಂಪರಣೆ ಕಾರ್ಯವನ್ನು ಪುರಸಭೆಯ ಸಿಬ್ಬಂಧಿಗಳು ಇಂದು ಲಕ್ಷ್ಮೇಶ್ವರ ನಗರದಲ್ಲಿ ಜನರು ಓಡಾಡುವ ಮುಖ್ಯ ರಸ್ತೆಯಲ್ಲಿ ಮಾರುಕಟ್ಟೆ ವ್ಯಾಪಾರಕ್ಕಾಗಿ ಬರುವಂತಹ ಪ್ರಮುಖ ಅಂಗಡಿಗಳಿಗೆ ರೋಗ ನಿರೋಧಕ ಔಷಧ ಸಿಂಪಡಿಸಿದರು.ಪುರಸಭೆಯ ಆಡಳಿತ ವರ್ಗದ ನೌಕರರಾದ ಮಂಜುನಾಥ ಮುದಗಲ್, ದೇವಪ್ಪ ನಂದೆಣ್ಣವರ ಇತರ ಪುರಸಭೆಯ ಪೌರ ಕಾಮರ್ಿಕರು ಜೊತೆಗಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 