ಕ್ಲೋರೈಡ್ ಸಿಂಪಡಿಸಿ ಕೊರೋನಾ ಮುಕ್ತಗೊಳಿಸಿ
ಲೋಕದರ್ಶನ ವರದಿ
ಲಕ್ಷ್ಮೇಶ್ವರ 19: ನಗರದ ಮುಖ್ಯ ಮಾರುಕಟ್ಟೆ ರಸ್ತೆಯಲ್ಲಿನ ಅಂಗಡಿಯ ಪಾವಟಣಿಗೆಗೆ ಹಾಗೂ ರಸ್ತೆಯ ತುಂಬೆಲ್ಲಾ ಕ್ಲೋರೈಡ್ ಸಿಂಪರಣೆ ಕಾರ್ಯವನ್ನು ಪುರಸಭೆಯ ಸಿಬ್ಬಂಧಿಗಳು ಇಂದು ಲಕ್ಷ್ಮೇಶ್ವರ ನಗರದಲ್ಲಿ ಜನರು ಓಡಾಡುವ ಮುಖ್ಯ ರಸ್ತೆಯಲ್ಲಿ ಮಾರುಕಟ್ಟೆ ವ್ಯಾಪಾರಕ್ಕಾಗಿ ಬರುವಂತಹ ಪ್ರಮುಖ ಅಂಗಡಿಗಳಿಗೆ ರೋಗ ನಿರೋಧಕ ಔಷಧ ಸಿಂಪಡಿಸಿದರು.ಪುರಸಭೆಯ ಆಡಳಿತ ವರ್ಗದ ನೌಕರರಾದ ಮಂಜುನಾಥ ಮುದಗಲ್, ದೇವಪ್ಪ ನಂದೆಣ್ಣವರ ಇತರ ಪುರಸಭೆಯ ಪೌರ ಕಾಮರ್ಿಕರು ಜೊತೆಗಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 