ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026
Sri Gavisiddheshwara Jatra Mahotsav-2026
ಸುದ್ದಿ- ರಕ್ತದಾನ ಶಿಬಿರ
ಕೊಪ್ಪಳ 07: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕ, ಕೊಪ್ಪಳ ಇವರುಗಳ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ”ವನ್ನು ಬೆಳೆಗ್ಗೆ 09:00 ಗಂಟೆಯಿಂದ ಸಾಯಂಕಾಲ 05:00 ಹಮ್ಮಿಕೊಳ್ಳಲಾಗಿದೆ.
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಇಂದು ವಿದ್ಯಾರ್ಥಿನಿಲಯದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-16 ಹಾಗೂ ಮಹಾದಾಸೋಹದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-50 ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿವ 25- ಒಟ್ಟು 91 ಜನ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9060896550 ಸಂಪರ್ಕಿಸಲು ಗವಿಮಠದ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 