ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026
Sri Gavisiddheshwara Jatra Mahotsav-2026
ಸುದ್ದಿ- ರಕ್ತದಾನ ಶಿಬಿರ
ಕೊಪ್ಪಳ 07: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕ, ಕೊಪ್ಪಳ ಇವರುಗಳ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ”ವನ್ನು ಬೆಳೆಗ್ಗೆ 09:00 ಗಂಟೆಯಿಂದ ಸಾಯಂಕಾಲ 05:00 ಹಮ್ಮಿಕೊಳ್ಳಲಾಗಿದೆ.
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಇಂದು ವಿದ್ಯಾರ್ಥಿನಿಲಯದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-16 ಹಾಗೂ ಮಹಾದಾಸೋಹದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-50 ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿವ 25- ಒಟ್ಟು 91 ಜನ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9060896550 ಸಂಪರ್ಕಿಸಲು ಗವಿಮಠದ ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 