ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026 Sri Gavisiddheshwara Jatra Mahotsav-2026


ಸುದ್ದಿ- ರಕ್ತದಾನ ಶಿಬಿರ  

 ಕೊಪ್ಪಳ 07:  ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ    ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕ, ಕೊಪ್ಪಳ ಇವರುಗಳ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ”ವನ್ನು ಬೆಳೆಗ್ಗೆ 09:00 ಗಂಟೆಯಿಂದ ಸಾಯಂಕಾಲ 05:00 ಹಮ್ಮಿಕೊಳ್ಳಲಾಗಿದೆ.  

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಇಂದು ವಿದ್ಯಾರ್ಥಿನಿಲಯದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-16 ಹಾಗೂ ಮಹಾದಾಸೋಹದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-50  ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿವ 25- ಒಟ್ಟು 91 ಜನ ಸ್ವಯಂ ಪ್ರೇರಿತರಾಗಿ  ರಕ್ತದಾನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9060896550 ಸಂಪರ್ಕಿಸಲು ಗವಿಮಠದ ಪ್ರಕಟಣೆ ತಿಳಿಸಿದೆ.