ಶ್ರೀಲಂಕಾ ದುಷ್ಕೃತ್ಯ - ಮಾನವೀಯತೆಯ ಮೇಲಿನ ಬರ್ಬರ ದಾಳಿ : ಒಬಾಮಾ
ನ್ಯೂಯಾರ್ಕ , ಏ 22 ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರದಂದು ನಡೆದ ದಾಳಿಯನ್ನು ಮಾನವೀಯತೆಯ ಮೇಲಿನ ಬರ್ಬರ ದಾಳಿ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಖಂಡಿಸಿದ್ದಾರೆ.
'ಪ್ರೀತಿ, ವಿಮೋಚನೆಯ ದಿನದಂದು ದುಷ್ಕೃತ್ಯ ನಡೆದಿದ್ದು ಶ್ರೀಲಂಕಾ ಜನತೆಯೊಂದಿಗೆ ನಿಲ್ಲುವುದುದಾಗಿ ಘಟನೆಗೆ ಅವರು ಶೋಕ ವ್ಯಕ್ತಪಡಿಸಿದ್ದಾರೆ. 32 ವಿದೇಶಿಯರು ಸೇರಿದಂತೆ ಕನಿಷ್ಠ 228 ಜನರು ಈಸ್ಟರ್ ಭಾನುವಾರದಂದು ನಡೆದ ಸರಣಿ ಬಾಂಬ್ ದಾಳಿಗೆ ಬಲಿಯಾಗಿದ್ದು 450ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ನಂತರ ರಾಷ್ಟ್ರಾದ್ಯಂತ 12 ಗಂಟೆಗಳ ಕರ್ಫ್ಯೂ ವಿಧಿಸಲಾಗಿತ್ತು. ಫೇಸ್ಬುಕ್, ವಾಟ್ಸ್ ಅಪ್ ಮೊದಲಾದ ಸಾಮಾಜಿಕ ಜಾಲತಾಣಗಳ ಸೇವೆ ಸ್ಥಗಿತಗೊಳಿಸಲಾಗಿತ್ತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 