ವಿಜಯನಗರ ದ ಶ್ರೀ ವೆಂಕಟೇಶ್ ಬಡಿಗೇರ್ ರವರಿಗೆ ಅದ್ದೂರಿಯಾದ ಕಾರ್ಯಕ್ರಮದಲ್ಲಿ ಕಾಸರಗೋಡಿನ ಕನ್ನಡ ಪಯಸ್ವಿನಿ ಪ್ರಶಸ್ತಿ ಪುರಸ್ಕಾರ ಕಾಸರಗೋಡು
Sri Venkatesh Badigere of Vijayanagar was awarded the Kannada Payaswini Award of Kasaragod in a lav
ವಿಜಯನಗರ 19: ಜಿಲ್ಲೆ ಹೊಸಪೇಟೆ ತಾಲೂಕು ಕಮಲಾಪುರ ಗ್ರಾಮದ ವೆಂಕಟೇಶ ಬಡಿಗೇರ್ ಜಿಲ್ಲಾಧ್ಯಕ್ಷರು ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಗುರುಕುಲ ಕಲಾ ಪ್ರತಿಷ್ಠಾನ ವಿಜಯನಗರ ಮತ್ತು ಸಂಚಾಲಕರು ಚೇತನ ವಿಚಾರ ಸಾಹಿತ್ಯ ವೇದಿಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಿಜಯನಗರ ಕನ್ನಡ ನಾಡು ನುಡಿ ಸಂಸ್ಕೃತಿಗೆ ನೀಡಿದ ಅನನ್ಯ ಸೇವೆ ಗುರುತಿಸಿ ಉದ್ಘಾಟಕರಾದ ರಾಜ ವಂಶಸ್ಥರು ವಂಶಸ್ಥರು ಚುಟುಕು ಯೋಗಾಚಾರ್ಯ ಸಾಹಿತಿ ಡಾ. ಎಂಜಿ.ಆರ್ ಆರಸ. ಹಲವಾರು ಕನ್ನಡದ ಕಟ್ಟಾಳುಗಳು ಗಣ್ಯಮಾನ್ಯರ ಸಮ್ಮುಖದಲ್ಲಿಸಮ್ಮುಖದಲ್ಲಿ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ದಿ. 18 01 2026 ರಂದು ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಅಧಿಕೃತ ಮಾನ್ಯತೆ ಪಡೆದ ಸಂಸ್ಥೆ ಕಾಸರಗೋಡು ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ. ಕನ್ನಡ ಭವನ ಕನ್ನಡ ಸಂಸ್ಕೃತಿ ಸಾಂಸ್ಕೃತಿಕ ಸಂಚಯ ನುಳ್ಳಿಪಾಡಿ. ಕಾಸರಗೋಡು. ಕನ್ನಡ ಭವನ ರಜತ ಸಂಭ್ರಮ ನಾಡು ನುಡಿ ಹಬ್ಬ2001 ರಿಂದ 2026 ಸಂಭ್ರಮದ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಗೌರವ ಪೂರಕವಾಗಿ ಕನ್ನಡ ಪಯಸ್ವಿನಿ ಪ್ರಶಸ್ತಿ ನೀಡಲಾಯಿತು.ಸಂಘಟಕರಾದ ಡಾ.ವಾಮರಾವ ಬೆಕಲ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 