ಶ್ರೀಮಠದ ಮಹಾದಾಸೋಹಕ್ಕೆ ಧವಸ, ಧಾನ್ಯ ಅರೆ್ಣ
Srimatthi Mahadasoha was destroyed, grain was scarce
ಕೊಪ್ಪಳ 14: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಖ್ಯಾತಿ ಪಡೆದ ದಿನಾಂಕ 5.01.2026 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರಾ ನಿಮಿತ್ಯ ಜಾತ್ರಾ ಮಹೋತ್ಸವದ ಮಹಾದಾಸೋಹಕ್ಕೆ ಚಕ್ಕಡಿ, ಟ್ರ್ಯಾಕ್ಟರ್ಗಳಲ್ಲಿ ರೊಟ್ಟಿ, ದವಸ ಧಾನ್ಯಗಳನ್ನು ಭಕ್ತಾಧಿಗಳು ಶ್ರೀಮಠಕ್ಕೆ ಅರ್ಿಸುತ್ತಿದ್ದಾರೆ. ಇಂದು ಕಾರಟಗಿ ತಾಲೂಕಿನ ಬೆನ್ನೂರು ಗ್ರಾಮದ ಸದ್ಭಕ್ತರಿಂದ 2500 ರೊಟ್ಟಿ, 83 ಪಾಕೇಟ್ ಅಕ್ಕಿ ತಂದು ಮಠಕ್ಕೆ ಅರ್ಿಸಿದ್ದಾರೆ. ದಾನಿಗಳಿಗೆ ಪೂಜ್ಯ ಶ್ರೀಗಳು ಆಶಿರ್ವದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 