ಬಿ.ಬೆಳಗಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧ ಆಯ್ಕೆ
Srinivas was unanimously elected as the President of B. Belagallu Primary Agriculture Cooperative S
ಬಿ.ಬೆಳಗಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧ ಆಯ್ಕೆ
ಬಳ್ಳಾರಿ 25: ತಾಲೂಕಿನ ಬಿ.ಬೆಳಗಲ್ಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ) ಚುನಾವಣೆಯಲ್ಲಿ ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾಗಿ ಜಾನೇಕುಂಟೆ ಗವಿಸಿದ್ದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದ್ದು.ಡಿಸೆಂಬರ್ 20 ರಂದು ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಯ್ಕೆ ಮಾಡಲಾಗಿದೆ ಎಂದು ರಿಟರ್ನಿಂಗ್ ಅಧಿಕಾರಿ ನಾಗರಾಜ ಅದಿಕೃತ ಆದೇಶ ಹೊರಡಿಸಿದ್ದಾರೆ.ಸಂಘದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಜಾನೇಕುಂಟಿ ಸಣ್ಣ ಬಸವರಾಜ, ಹೆಚ್.ಶಿವರಾಮರೆಡ್ಡಿ, ವಿ.ಮಲ್ಲಿಕಾರ್ಜುನಗೌಡ, ಯರಿಸ್ವಾಮಿ.ಓ., ಬಿ.ಶಿವಾರೆಡ್ಡಿ , ಹುಲಿಗೆಮ್ಮ, ಸಿದ್ದಪ್ಪ ಎ.ಕೆ, ನೀಲಾಬಾಯಿ, ಬೋಜನಾಯ್ಕ ಭೋಜನಾಯ್ಕ ಸೇರಿ ಸಭೆಯಲ್ಲಿ ಚರ್ಚಿಸಿ ಅಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳಗಲ್ಲು ಗ್ರಾಮಪಂಚಾಯತಿ ಮಾಜಿ ಅಧ್ಯಕ್ಷ ವೈ.ಪಾಲಾಕ್ಷಿಗೌಡ, ಮಾಜಿ ಹಂಗಾಮಿ ಅಧ್ಯಕ್ಷರಾದ ಶ್ರೀ.ಜಿ.ಜಂಬುನಾಥ ಹಾಗೂ ಬೆಳಗಲ್ಲು ಗ್ರಾಮದ ಊರಿನ ಮುಖಂಡರಾದ ಪಂಪನಗೌಡ, ಕೆ.ಎಂ.ಭೋಗೇಶಸ್ವಾಮಿ, ವೈ.ಸೋಮಶೇಖರ, ಬಿ.ಯಲ್ಲಪ್ಪ, ಪಂಪಾರೆಡ್ಡಿ, ತಿಮ್ಮಪ್ಪ, ಹುಲುಗಪ್ಪ, ಹಾಗೂ ಗ್ರಾಮದ ಮುಖಂಡರೆಲ್ಲಾ ಭಾಗವಹಿಸುದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 