ದಿಡಗೂರಗೆ ಸಿರಿಗನ್ನಡ ರಾಜ್ಯ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಹಾವೇರಿ08: ಬೆಂಗಳೂರಿನ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿವಿಧ ಸಂಸ್ಥೆಗಳಿಂದ ತಾಲೂಕಿನ ದೇವಗಿರಿ ಗ್ರಾಮದ ಲೇಖಕ ಪ್ರಕಾಶ ದಿಡಗೂರ ಸಿರಿಗನ್ನಡ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇತ್ತೀಚೆಗೆ ಬೆಂಗಳೂರಿನ ರವಿಂದ್ರ ಕಲಾ ಭವನದಲ್ಲಿ ನಡೆದ ಕನರ್ಾಟಕ ಸಾಹಿತ್ಯ-ಸಂಸ್ಕೃತಿ ಕಲಾ ಸಂಭ್ರಮ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನ ನೀಡಿ ಗೌರವಿಸಲಾಯಿತು.
ಕಳೆದ ಒಂದು ದಶಕದಿಂದ ಸಮಾಜದಲ್ಲಿ ಅಂಕು-ಡೊಂಕು ತಿದ್ದುವಂತ ಅತ್ಯುತಮ ನಾಟಕಗಳಾದ ಸಾಕು-ಮಗನ ಸವಾಲು, ಅಣ್ಣ ಕರಿಯಲಿಲ್ಲ, ತಂಗಿ ಬರಲಿಲ್ಲ, ರೈತನ ಕತ್ತು ಭೂಮಿಗೆ ಬಿತ್ತು ಸೇರಿದಂತೆ ಹತ್ತಾರು ನಾಟಕಗಳನ್ನು ರಚಿಸಿ ಪ್ರದರ್ಶನಗೊಳಿಸುವಲ್ಲಿ ಯಶಸ್ವಿಯಾದ ಹಿರಿಮೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇವರ ಸಾಧನೆಗೆ ಶಿವಾನಂದ ಮಾಳಿ, ಮಂಜುನಾಥ ಕನ್ನನಾಯ್ಕರ ಸೇರಿದಂತೆ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 