ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ
ಬೆಳಗಾವಿ 11: ಲಿಂಗರಾಜ ಪ-ಪೂ ಮಹಾವಿದ್ಯಾಲಯದ ದ್ವಿತೀಯ ಪಿ.ಯು.ಸಿ. ಕಲಾ ವಿಭಾಗದ ವಿದ್ಯಾಥರ್ಿಯಾದ ಕುಮಾರ ಸಮರ್ಥ ಸಾಲಿಮಠ ಇವರು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಯುವ ಸಂಸತ್ ಸ್ಪಧರ್ೆ 2019-20 ರಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಸ್ಪಧರ್ೆಯಲ್ಲಿ ವಿವಿಧ ಜಿಲ್ಲೆಯ ಒಟ್ಟು 62 ವಿದ್ಯಾಥರ್ಿಗಳು ಭಾಗವಹಿಸಿದ್ದರು. ವಿಶ್ವೇಶ್ವರ ಹೆಗಡೆ ಕಾಗೆರಿ, ಮಾನ್ಯ ಸಭಾಪತಿಗಳು, ಕನರ್ಾಟಕ ವಿಧಾನ ಸಭೆ ಇವರು ಪಾರಿತೋಷಕ ಹಾಗೂ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದ್ದಾರೆ. ವಿದ್ಯಾಥರ್ಿಯ ಈ ಸಾಧನೆಗೆ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 