ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ
ಬೆಳಗಾವಿ 11: ಲಿಂಗರಾಜ ಪ-ಪೂ ಮಹಾವಿದ್ಯಾಲಯದ ದ್ವಿತೀಯ ಪಿ.ಯು.ಸಿ. ಕಲಾ ವಿಭಾಗದ ವಿದ್ಯಾಥರ್ಿಯಾದ ಕುಮಾರ ಸಮರ್ಥ ಸಾಲಿಮಠ ಇವರು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಯುವ ಸಂಸತ್ ಸ್ಪಧರ್ೆ 2019-20 ರಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಸ್ಪಧರ್ೆಯಲ್ಲಿ ವಿವಿಧ ಜಿಲ್ಲೆಯ ಒಟ್ಟು 62 ವಿದ್ಯಾಥರ್ಿಗಳು ಭಾಗವಹಿಸಿದ್ದರು. ವಿಶ್ವೇಶ್ವರ ಹೆಗಡೆ ಕಾಗೆರಿ, ಮಾನ್ಯ ಸಭಾಪತಿಗಳು, ಕನರ್ಾಟಕ ವಿಧಾನ ಸಭೆ ಇವರು ಪಾರಿತೋಷಕ ಹಾಗೂ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದ್ದಾರೆ. ವಿದ್ಯಾಥರ್ಿಯ ಈ ಸಾಧನೆಗೆ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 