ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ.
State President Dr. Mahesh Joshi did not respond to the media at the Kannada Sahitya Parishad meeti
ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ.
ಜಮಖಂಡಿ 05: ನಗರದ ಖಾಸಗಿ ಹೋಟೆಲೊಂದರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯಕಾರಿಣಿ ಸಭೆಯು ಜರುಗಿತು. ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರು ಮಾಧ್ಯಮದವರ ಪ್ರಶ್ನೆಗೆ ಯಾವುದಕ್ಕೂ ಉತ್ತರಿಸದೆ ಸಿಡಿಮಿಡಿಗೊಂಡು ನಿರಾಕರಿಸಿದ ಪ್ರಸಂಗ ನಡೆಯಿತು.
ರಾಜ್ಯದ ಮೂಲೆಯಿಂದ ಹಂದಿನೆಂಟಕ್ಕೂ ಹೆಚ್ಚು ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳ ಸಭೆಗೆ ಹಾಜರಾಗಿದ್ದು. ಸಂಜೆ ಸುಮಾರಿಗೆ 4 ಘಂಟೆಗೆ ಪ್ರಾರಂಭವಾದ ಸಭೆಯು ಸುಮಾರು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿತ್ತು. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎನ್ನಲಾಗಿದೆ. ಸಭೆಯು ಮುಕ್ತಾಯಗೊಂಡ ಬಳಿಕ ಮಾಧ್ಯಮದವರು ರಾಜ್ಯಾಧ್ಯಕ್ಷ ಡಾ, ಮಹೇಶ ಜೋಶಿ ಅವರನ್ನು ಬಳ್ಳಾರಿ ಜಿಲ್ಲೆ ಸಂಡರುನಲ್ಲಿ ಹಾಗೂ ಕಲ್ಲಹಳ್ಳಿ ಗ್ರಾಮದಲ್ಲಿ ನಡೆಯಬೇಕಾದ ಸಭೆ ಯಾಕೆ ರದ್ದಾಯಿತು. ಸಭೆಯಲ್ಲಿ ಯಾವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂಬ ಪ್ರಶ್ನೆಗೆ. ಯಾವದಕ್ಕೂ ಉತ್ತರಿಸಿದೆ ಸಿಡಿಮಿಡಿಗೊಂಡು ನಿರಾಕರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 