ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ.
State President Dr. Mahesh Joshi did not respond to the media at the Kannada Sahitya Parishad meeti
ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ.
ಜಮಖಂಡಿ 05: ನಗರದ ಖಾಸಗಿ ಹೋಟೆಲೊಂದರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯಕಾರಿಣಿ ಸಭೆಯು ಜರುಗಿತು. ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರು ಮಾಧ್ಯಮದವರ ಪ್ರಶ್ನೆಗೆ ಯಾವುದಕ್ಕೂ ಉತ್ತರಿಸದೆ ಸಿಡಿಮಿಡಿಗೊಂಡು ನಿರಾಕರಿಸಿದ ಪ್ರಸಂಗ ನಡೆಯಿತು.
ರಾಜ್ಯದ ಮೂಲೆಯಿಂದ ಹಂದಿನೆಂಟಕ್ಕೂ ಹೆಚ್ಚು ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳ ಸಭೆಗೆ ಹಾಜರಾಗಿದ್ದು. ಸಂಜೆ ಸುಮಾರಿಗೆ 4 ಘಂಟೆಗೆ ಪ್ರಾರಂಭವಾದ ಸಭೆಯು ಸುಮಾರು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿತ್ತು. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎನ್ನಲಾಗಿದೆ. ಸಭೆಯು ಮುಕ್ತಾಯಗೊಂಡ ಬಳಿಕ ಮಾಧ್ಯಮದವರು ರಾಜ್ಯಾಧ್ಯಕ್ಷ ಡಾ, ಮಹೇಶ ಜೋಶಿ ಅವರನ್ನು ಬಳ್ಳಾರಿ ಜಿಲ್ಲೆ ಸಂಡರುನಲ್ಲಿ ಹಾಗೂ ಕಲ್ಲಹಳ್ಳಿ ಗ್ರಾಮದಲ್ಲಿ ನಡೆಯಬೇಕಾದ ಸಭೆ ಯಾಕೆ ರದ್ದಾಯಿತು. ಸಭೆಯಲ್ಲಿ ಯಾವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂಬ ಪ್ರಶ್ನೆಗೆ. ಯಾವದಕ್ಕೂ ಉತ್ತರಿಸಿದೆ ಸಿಡಿಮಿಡಿಗೊಂಡು ನಿರಾಕರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 