ಡಾ, ಅನಿಲ್ ಕುಮಾರ್ ಬೇಗಾರ್ ನಿವಾಸಕ್ಕೆವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ಬೇಟಿ : ಸನ್ಮಾನ
State President Suresh Kanthi visited the residence of Dr. Anil Kumar Begar: Hon
ಕೊಪ್ಪಳ 04: ಇಲ್ಲಿನ ಸಮಾಜ ಸೇವಕ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ, ಅನಿಲ್ ಕುಮಾರ್ ಬೇಗಾರ್ ರವರ ನಿವಾಸಕ್ಕೆ ಬುಧವಾರದಂದು ಅನೀರೀಕ್ಷಿತ ವಾಗಿ ಭೇಟಿ ಮಾಡಿದ ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗೃಹ ಮಂತ್ರಿ ಡಾ. ಜಿ ಪರಮೇಶ್ವರ್ ರವರ ಆಪ್ತ ಮತ್ತು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ರಾಜ್ಯ ಅಧ್ಯಕ್ಷರಾಗಿರುವ ಸುರೇಶ್ ಕಂಠಿ ರವರು ಭೇಟಿ ಮಾಡಿದ ಸಂದರ್ಭದಲ್ಲಿ ಕೊಪ್ಪಳದಲ್ಲಿ ಅವರನ್ನು ವೇದಿಕೆಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಸ್ವಾಗತಿಸಿಕೊಂಡು ಅವರನ್ನು ಸನ್ಮಾನಿಸಿ ಶುಭ ಕೋರಿದರು, ಈ ಸಂದರ್ಭದಲ್ಲಿ ಅವರು ಡಾ, ಅನಿಲ್ ಕುಮಾರ್ ಬೇಗಾರ್ ಮತ್ತು ಸಮಾಜದ ಹಿರಿಯ ಮುಖಂಡ ಗವಿಸಿದ್ದಪ್ಪ ಬೆಲ್ಲದ್ ಹಾಗೂ ನಿಂಗರಾಜ ಕಾಳಿ ರವರೊಂದಿಗೆ ಸಂಘಟನೆಯ ಕುರಿತು ಸಮಾಲೋಚನೆ ನಡೆಸಿದರುಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಎಂ,ಡಿ, ಯುಸುಫ್ ಖಾನ್, ತಾಲೂಕ ಅಧ್ಯಕ್ಷ ನಬೀ ರಸೂಲ್ ನಾಲ್ಬಂದ್, ಶೇಕ್ ಮುಕ್ತಾರ್ ದಾದಾಪೀರ್ ಸದ್ದಾಂ, ಮೈನುದ್ದೀನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 