ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ
State award to Tehsildar Srinivas Murthy Kulkarni
ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ
ಗದಗ 26 : ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಚುನಾವಣಾ ಚಟುವಟಿಕೆಗಳ ರಾಜ್ಯ ಪ್ರಶಸ್ತಿಯನ್ನು ನೀಡಿದರು. ಈ ಸಂರ್ಧದಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 