ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರ
State level 3-day study camp
ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರ
ಹಾವೇರಿ 12: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೋ.ಬಿ ಕೃಷ್ಣಪ್ಪ ಸ್ಥಾಪಿತ)ಯ ರಾಜ್ಯ ಸಮಿತಿ ವತಯಿಂದ ಮಾರ್ಚ-17,18 ಮತ್ತು 19 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನಿಬೆಸೆಂಟ್ ಪಾರ್ಕ-ದೊಡ್ಡ ಬಳ್ಳಾಪೂರ ತಾಲ್ಲೂಕಿನಲ್ಲಿ ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.ಡಿಎಸ್ಎಸ್,ದಲಿತ ಚಳುವಳಿಯ ಹಾದಿ,ಡಾ. ಬಿ.ಆರ್ ಅಂಬೇಡರ್ ಆಶಯಗಳ ಭಾರತ ಸಂವಿಧಾನ ಹಾಗೂ ಪ್ರೋ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು,ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ ವಿಷಯ ಚರ್ಚೆ ಜರುಗಲಿದ್ದು,ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸಮಿತಿಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರ ಅಧ್ಯಕ್ಷತೆವಹಿಸುವರು. ಎಲ್ಲಾ ಪದಾಧಿಕಾರಿಗಳು, ದಲಿತ ಚಳುವಳಿಯ ನೇತಾರರು, ಮುಖಂಡರು, ಗಣ್ಯರು ಆಗಮಿಸಲಿದ್ದು,ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು,ತಾಲ್ಲೂಕ ಸಂಚಾಲಕರು,ಗ್ರಾಮ ಸಂಚಾಲಕರು, ಮಹಿಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯರಾದ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 