ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
ಲೋಕದರ್ಶನ ವರದಿ
ಶಿಗ್ಗಾವಿ 28: ತಾಲೂಕಿನ ಗೋಟಗೋಡಿಯ ರಾಕ್ ಗಾರ್ಡನಲ್ಲಿ ನೆಡೆದ ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನ ಹುಬ್ಬಳ್ಳಿ ಏರ್ಪಡಿಸಿದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಆಶಾದೇವಿಯವರ "ನಾರಿಕೇಳಾ ಪುಸ್ತಕಕ್ಕೆ" ಅಕ್ಕ ಪ್ರಶಸ್ತಿ, ಡಾ. ಸಿ.ಕೆ.ನಾವಲಗಿಯವರು ರಚಿಸಿದ "ದೇಶಿ ಸಂಭ್ರಮ ಕೃತಿಗೆ" ಜಾನಪದ ಸಿರಿ ಪ್ರಶಸ್ತಿ, ಕುಮಾರ ಅಂತ:ಕರಣರವರು ರಚಿಸಿದ "ಮಿಂಚಿನ ಚಿಲುಮೆ ಕೃತಿಗೆ" ಅರಳುಮೊಗ್ಗು ಪ್ರಶಸ್ತಿಯನ್ನು ಟ್ರಸ್ಟನ ಅಧ್ಯಕ್ಷರಾದ ಶಾಸಕ ಬಸವರಾಜ ಬೊಮ್ಮಾಯಿಯವರು ವಿತರಿಸಿದರು. ರಾಕ್ ಗಾರ್ಡನ ರೂವಾರಿಗಳಾದ ಡಾ.ಟಿ.ಬಿ.ಸೊಲಬಕ್ಕನವರ, ಖ್ಯಾತ ತಜ್ಞ ವೈದ್ಯರು ಹಾಗೂ ಸಾಹಿತಿಗಳಾದ ಡಾ|| ವಿಜಯಲಕ್ಷ್ಮೀ ಬಾಳೆಕುಂದ್ರಿ , ಚಂದ್ರಶೇಖರ ವಸ್ತ್ರದ ಉಪಸ್ಥಿರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 