ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
ಲೋಕದರ್ಶನ ವರದಿ
ಶಿಗ್ಗಾವಿ 28: ತಾಲೂಕಿನ ಗೋಟಗೋಡಿಯ ರಾಕ್ ಗಾರ್ಡನಲ್ಲಿ ನೆಡೆದ ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನ ಹುಬ್ಬಳ್ಳಿ ಏರ್ಪಡಿಸಿದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಆಶಾದೇವಿಯವರ "ನಾರಿಕೇಳಾ ಪುಸ್ತಕಕ್ಕೆ" ಅಕ್ಕ ಪ್ರಶಸ್ತಿ, ಡಾ. ಸಿ.ಕೆ.ನಾವಲಗಿಯವರು ರಚಿಸಿದ "ದೇಶಿ ಸಂಭ್ರಮ ಕೃತಿಗೆ" ಜಾನಪದ ಸಿರಿ ಪ್ರಶಸ್ತಿ, ಕುಮಾರ ಅಂತ:ಕರಣರವರು ರಚಿಸಿದ "ಮಿಂಚಿನ ಚಿಲುಮೆ ಕೃತಿಗೆ" ಅರಳುಮೊಗ್ಗು ಪ್ರಶಸ್ತಿಯನ್ನು ಟ್ರಸ್ಟನ ಅಧ್ಯಕ್ಷರಾದ ಶಾಸಕ ಬಸವರಾಜ ಬೊಮ್ಮಾಯಿಯವರು ವಿತರಿಸಿದರು. ರಾಕ್ ಗಾರ್ಡನ ರೂವಾರಿಗಳಾದ ಡಾ.ಟಿ.ಬಿ.ಸೊಲಬಕ್ಕನವರ, ಖ್ಯಾತ ತಜ್ಞ ವೈದ್ಯರು ಹಾಗೂ ಸಾಹಿತಿಗಳಾದ ಡಾ|| ವಿಜಯಲಕ್ಷ್ಮೀ ಬಾಳೆಕುಂದ್ರಿ , ಚಂದ್ರಶೇಖರ ವಸ್ತ್ರದ ಉಪಸ್ಥಿರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 