ರಾಣೆಬೆನ್ನೂರಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ಟೂರ್ನಮೆಂಟ್
State-level light show tournament in Ranebennur
ರಾಣೇಬೆನ್ನೂರು :10 ಇಲ್ಲಿನ ಗಂಗಾಪುರ ರಸ್ತೆಯ ಗುರುಕೊಟ್ಟೂರೇಶ್ವರ ಮಠದ ಆವರಣದಲ್ಲಿ ಇದೆ ಫೆಬ್ರವರಿ 14ರಂದು ಶನಿವಾರ ಮುಂಜಾನೆ 10 ಗಂಟೆಗೆ, ಮಹಾಶಿವರಾತ್ರಿ ಪ್ರಯುಕ್ತ ತನ್ನ 2ನೇ ವಾರ್ಷಿಕೋತ್ಸವದ ಅಂಗವಾಗಿ, ಹೊನಲು ಬೆಳಕಿನ ರಾಜ್ಯ ಮಟ್ಟದ ಲೋ ಟೆನಿಸ್ ಬಾಲ್ ಹಾಪ್ ಪಿಚ್ ಕ್ರಿಕೆಟ್ ಟೊರರ್ನಮೆಂಟ್ ಆಯೋಜಿಸಲಾಗಿದೆ ಎಂದು ಕೆಸಿಸಿ ಕ್ರಿಕೆಟ್ ಕ್ಲಬ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸದಸ್ಯ ಸಿದ್ದಣ್ಣ ಚಿಕ್ಕಬಿದರಿ ಅವರು, ರಾಣೆಬೆನ್ನೂರು ಮಾಹಿಸ್ ಎಲೆವನ್ ಮತ್ತು ಕೆಸಿಸಿ ಕ್ರಿಕೆಟ್ ಕ್ಲಬ್ ಸ್ಪರ್ಧೆ ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಾ ಬಂದಿದೆ ರಾಜ್ಯಮಟ್ಟದ ಈ ಪಂದ್ಯಾವಳಿಯಲ್ಲಿ ನಾಡಿನ ಅನೇಕ ಸ್ಪರ್ದಾಳುಗಳು ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ನಿರ್ಣಾಯಕರು ಪಾಲ್ಗೊಳ್ಳುವ ಟೂರ್ನಮೆಂಟ್ ನಲ್ಲಿ ಎಲ್ಲ ರೀತಿಯ ಸುಸಜ್ಜಿತ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ನಗದು ಮೊತ್ತ( ಪ್ರಥಮ)18,888, ದ್ವಿತೀಯ 11,111, ಮತ್ತು ತೃತೀಯ 8,888. ಬಹುಮಾನವಾಗಿ ದೊರೆಯಲಿದೆ ಅಲ್ಲದೆ ಬೆಸ್ಟ್ ಬ್ಯಾಟ್ಸ್ಮನ್, ಬೌಲರ್, ಆಲ್ ರೌಂಡರ್, ಗಳಿಗೆ ನಗದು ಬಹುಮಾನ ಆಕರ್ಷಕ ಟ್ರೋಪಿ ದೊರೆಯಲಿದೆ ಎಂದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 