ರಾಜ್ಯ ಮಟ್ಟದ ಕುಸ್ತಿ: ಜಿಲ್ಲೆಗೆ 2 ಚಿನ್ನದ ಪದಕ
ಬಾಗಲಕೋಟೆ 30: ರಾಮನಗರ ಜಿಲ್ಲೆಯ ಕನಕಪುರದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕುಸ್ತಿ ಪಂದ್ಯಾವಳಿಯಲ್ಲಿ ಜಿಲ್ಲೆಯ ಕ್ರೀಡಾ ಶಾಲೆ ಮತ್ತು ನಿಲಯದ ಕುಸ್ತಿಪಟುಗಳು 2 ಚಿನ್ನ, 5 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.
35 ಕೆಜಿ ದೇಹ ತೂಕದಲ್ಲಿ ಅಭಿಷೇಕ ಪವಾರ (ಪ್ರಥಮ), 38 ದೇಹತೂಕದಲ್ಲಿ ಆದರ್ಶ ತೋಟದಾರ (ಪ್ರಥಮ), 48 ದೇಹತೂಕದಲ್ಲಿ ಕಾತರ್ಿಕ ಪಡತಾರೆ, 55 ಕೆಜಿ ತೂಕದಲ್ಲಿ ಕೆಂಪನಗೌಡ ಕೆಂಪನ್ನವರ, 45 ಕೆಜಿ ತೂಕದಲ್ಲಿ ದರ್ಶನ ಅಡೇಕರ, 57 ಕೆಜಿ ತೂಕದಲ್ಲಿ ಆಕಾಶ ಪಟೇದ, 43 ಕೆಜಿ ತೂಕದಲ್ಲಿ ಕಾವೇರಿ ಯಡಹಳ್ಳಿ (ದ್ವಿತೀಯ) ಹಾಗೂ 44 ಕೆಜಿ ತೂಕದಲ್ಲಿ ಕಾತರ್ಿಕ ತಳವಾರ, 65 ಕೆಜಿ ತೂಕದಲ್ಲಿ ಜ್ಯೋತಿಬಾ ಜಾಂದ್ರೆ (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.
ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾದ ಕುಸ್ತಿ ಕ್ರೀಡಾಪಟುಗಳಿಗೂ ಹಾಗೂ ಕುಸ್ತಿ ತರಬೇತುದಾರರಿಗೆ ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕರು ಅಭಿನಂದನೆ ಸಲ್ಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 