ರಾಜ್ಯ ಮಟ್ಟದ ಕುಸ್ತಿ: ಜಿಲ್ಲೆಗೆ 2 ಚಿನ್ನದ ಪದಕ
ಬಾಗಲಕೋಟೆ 30: ರಾಮನಗರ ಜಿಲ್ಲೆಯ ಕನಕಪುರದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕುಸ್ತಿ ಪಂದ್ಯಾವಳಿಯಲ್ಲಿ ಜಿಲ್ಲೆಯ ಕ್ರೀಡಾ ಶಾಲೆ ಮತ್ತು ನಿಲಯದ ಕುಸ್ತಿಪಟುಗಳು 2 ಚಿನ್ನ, 5 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.
35 ಕೆಜಿ ದೇಹ ತೂಕದಲ್ಲಿ ಅಭಿಷೇಕ ಪವಾರ (ಪ್ರಥಮ), 38 ದೇಹತೂಕದಲ್ಲಿ ಆದರ್ಶ ತೋಟದಾರ (ಪ್ರಥಮ), 48 ದೇಹತೂಕದಲ್ಲಿ ಕಾತರ್ಿಕ ಪಡತಾರೆ, 55 ಕೆಜಿ ತೂಕದಲ್ಲಿ ಕೆಂಪನಗೌಡ ಕೆಂಪನ್ನವರ, 45 ಕೆಜಿ ತೂಕದಲ್ಲಿ ದರ್ಶನ ಅಡೇಕರ, 57 ಕೆಜಿ ತೂಕದಲ್ಲಿ ಆಕಾಶ ಪಟೇದ, 43 ಕೆಜಿ ತೂಕದಲ್ಲಿ ಕಾವೇರಿ ಯಡಹಳ್ಳಿ (ದ್ವಿತೀಯ) ಹಾಗೂ 44 ಕೆಜಿ ತೂಕದಲ್ಲಿ ಕಾತರ್ಿಕ ತಳವಾರ, 65 ಕೆಜಿ ತೂಕದಲ್ಲಿ ಜ್ಯೋತಿಬಾ ಜಾಂದ್ರೆ (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.
ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾದ ಕುಸ್ತಿ ಕ್ರೀಡಾಪಟುಗಳಿಗೂ ಹಾಗೂ ಕುಸ್ತಿ ತರಬೇತುದಾರರಿಗೆ ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 