ರಸ್ತೆಗಳಲ್ಲಿರುವ ಅಂಗಡಿ ಮುಂಗಟ್ಟು ತೆರವು
ಲೋಕದರ್ಶನ ವರದಿ
ಮೂಡಲಗಿ 30: ಪಟ್ಟಣದ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮುಂಗಟ್ಟುಗಳು ಅಕ್ರಮಿಸಿಕೊಂಡಿದ್ದ ರಸ್ತೆಯ ಜಾಗವನ್ನು ಪುರಸಭೆಯ ಮತ್ತು ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಗುರುವಾರ ಬೆಳ್ಳಂಬೆಳಗ್ಗೆ ಏಕಾಏಕಿ ಜೆಸಿಬಿ ಯಂತ್ರದ ಮೂಲಕ ತೆರವು ಕಾಯರ್ಾಚರಣೆ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಮಾಡಿದರು.
ಪಟ್ಟಣದ ಕಲ್ಮೇಶ್ವರ ವೃತ್ತದಿಂದ ಎಪಿಎಮ್ಸಿ ರಸ್ತೆ, ಮಾಕರ್ೆಟ್ ರಸ್ತೆಯಲ್ಲಿರುವ ಕಿರಾಣಿ ಅಂಗಡಿ, ಹೋಟೆಲ್, ಪಾನ್ಶಾಪ್, ಇನ್ನಿತರ ಅಂಗಡಿಗಳು ರಸ್ತೆ ಬದಿ ಜಾಗವನ್ನು ಅಕ್ರಮಿಸಿಕೊಂಡಿದ್ದರಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಅಡ್ಡಿಯಾಗಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದವು. ಈ ಕಾರಣಕ್ಕಾಗಿ ಪೊಲೀಸ್ ಇಲಾಖೆಯೂ ಪುರಸಭೆಯೊಂದಿಗೆ ಕಾರ್ಯಚರಣೆ ನಡೆಸಿ ಅಕ್ರಮಿಸದ ಜಾಗವನ್ನು ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ಪಿ.ಎಸ್.ಐ ಮಲ್ಲಿಕಾಜರ್ುನ ಸಿಂಧೂರ, ಪುರಸಭೆ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಕಿರಿಯ ಆರೋಗ್ಯ ನಿರೀಕ್ಷಕ ಪ್ರೀತಂ ಭೋವಿ, ಎಎಸ್ಐ ಎಸ್.ಎಫ್ ತಲ್ಲೂರ, ಪೊಲೀಸ್ ಸಿಬ್ಬಂದಿಗಳಾದ ಎನ್.ಎಸ್,ಒಡೆಯರ, ಎ.ಬಿ ಗೌಡರ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 