ಬೀದಿ ಬದಿ ವ್ಯಾಪಾರಿ, ಅಂಗಡಿ ಉದ್ಘಾಟನೆ
Street vendor, shop opening
ಬಳ್ಳಾರಿ 06: ನಗರದಲ್ಲಿ ಬೀದಿ ಬದಿ ವ್ಯಾಪಾರಿ ಚಿರಂಜೀವಿ (ಗಾದಿಲಿಂಗಪ್ಪ) ಅವರ ನೂತನ ಗೂಡಂಗಡಿಯನ್ನು ಮಾಜಿ ಮೇಯರ್, ಪಾಲಿಕೆಯ ಸದಸ್ಯೆ ಎಂ.ರಾಜೇಶ್ವರಿ ಅವರು ಗುರುವಾರ ಬಂಡಿಹಟ್ಟಿಯ ಕಾಲುವೆ ಬಳಿ ಉದ್ಘಾಟಿಸಿದರು.ಕಾಂಗ್ರೆಸ್ ಕಾರ್ಯಕರ್ತರೂ ಆಗಿರುವ ಚಿರಂಜೀವಿ ಅವರ ಈ ಬೀದಿ ಬದಿ ಗೂಡಂಗಡಿ ಇಡಲು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು 50 ಸಾವಿರ ರೂ.ಗಳ ನೆರವು ನೀಡಿದ್ದಾರೆ ಎಂದು ಅವರು ತಿಳಿಸಿದರು. ಗೂಡಂಗಡಿ ಉದ್ಘಾಟನೆ ಸಂದರ್ಭ ಗಾದಿಲಿಂಗ, ಮಂಜು ಹಾಗೂ ಯುವ ಮುಖಂಡ ಯೋಗಾನಂದ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 