ಗ್ರಾಮಕ್ಕೆ ಕೀರ್ತಿ ತಂದ ಯವಿ ಸಂಘದ ವಿದ್ಯಾರ್ಥಿಗಳು
Students of Yavi Sangha who brought fame to the village
ಯಮಕನಮರಡಿ, 17 : ಸ್ಥಳೀಯ ಎಲ್ಲ ರಂಗದಲ್ಲಿ ಭಾಗವಹಿಸಿ ಊರಿಗೆ ಕೀರ್ತಿ ತಂದ ಶಾಲೆ ಎಂದರೆ ಅದು ಯ ವಿ ಸಂಘದ ಶಾಲೆ ಎಂದು ಬಾಕುಲ ಖೋತ ದೈಹಿಕ ಶಿಕ್ಷಕರು ಸರಕಾರಿ ಪ್ರೌಢಶಾಲೆ ಅತ್ತಿಹಾಳ ಅವರು ್ಘ 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟಗಳ ಕ್ರೀಡಾ ಜ್ಯೋತಿ ಉದ್ಘಾಟನೆ ಮಾಡಿ ಮಾತನಾಡಿದರು.
ಈ ಶಾಲೆಯ ವಿದ್ಯಾರ್ಥಿಗಳು ಸಂಸ್ಕೃತಿಕ ಯೋಗ ವಿದ್ಯಾಭ್ಯಾಸ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ ಅದೇ ರೀತಿ ಮೊನ್ನೆ ಸ್ಟೇಟ್ ಲೇವಲ್ ದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಜೆಎನ್ ಆವಡೆ, ಕಾರ್ಯದರ್ಶಿಗಳು ಕುಶಾಲ್ ಸಿಂಗ್ ರಜಪೂತ, ಎಬಿ ಮುಗಳಿ, ಮುಖ್ಯ ಧ್ಯಾಪಕರು ಯ ವಿ ಸಂಘ ಪ್ರೌಢಶಾಲೆ ಎಸ್ ಜಿಹುನ್ನರಗಿ ಪ್ರಧಾನ ಗುರುಗಳು ಪ್ರಾಥಮಿಕ ಶಾಲೆ, ಶ್ರೀ ಯು ಎಮ್ ಅಂಬಿ ಸ್ವಾಗತಿಸಿದರು ಎಸ್ಬಿ ಗಸ್ತಿ ಕಾರ್ಯಕ್ರಮ ನಿರುಪಿಸಿದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 