ವಿದ್ಯಾಥರ್ಿಗಳು ಸ್ವಧರ್ಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು: ಯರಗೊಪ್ಪ
ಲೋಕದರ್ಶನವರದಿ
ಹಾವೇರಿ 19 : ಧಾರವಾಡ ಕನರ್ಾಟಕ ವಿಶ್ವವಿದ್ಯಾಲಯ, ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಮತ್ತು ನೆಹರು ಯುವ ಕೇಂದ್ರ ಇವರುಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ ಜರುಗಿತು.
ಮಹಾವಿದ್ಯಾಲಯದ ಪ್ರಾಚಾರ್ಯರ್ಯರಾದ ಡಾ|| ಎಮ್. ಎಸ್. ಯರಗೊಪ್ಪ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇಂದಿನ ದಿನಗಳಲ್ಲಿ ವಿದ್ಯಾಥರ್ಿಗಳು ಸ್ಪಧರ್ಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಕಾಲೇಜು ಒಕ್ಕೂಟದ ಮುಖ್ಯಸ್ಥ ಪ್ರೊ. ಡಿ. ಎ. ಕೊಲ್ಲಾಪುರೆ ಮಾತನಾಡಿ ವಿದ್ಯಾಥರ್ಿಗಳು ಒಳ್ಳೆಯ ಶಿಸ್ತಿನ ಜೀವನ ಪಾಲಿಸಬೇಕೆಂದು ನುಡಿದರು.
ನೆಹರು ಯುವ ಕೇಂದ್ರದ ಅಧಿಕಾರಿಗಳಾದ ದಿನೇಶ ಯಾಧವ, ತೇಜು ನೀಲಣ್ಣವರ, ಕವಿತಾ ಹಾವೇರಿ ಮತ್ತು ರೇಣುಕಾ ರಜಪೂತ ಉಪಸ್ಥಿತರಿದ್ದರು. ಕಾರ್ಯಕ್ರಮದನ್ವಯ ವಿವಿಧ ವಿಷಯಗಳ ಕುರಿತು ವಿದ್ಯಾಥರ್ಿಗಳಿಗೆ ಭಾಷಣ ಸ್ಪಧರ್ೆ ನಡೆಯಿತು. ವಿವಿಧ ಕಾಲೇಜುಗಳಿಂದ ವಿದ್ಯಾಥರ್ಿಗಳು ಆಗಮಿಸಿದ್ದರು.
ನಿಣರ್ಾಯಕರಾಗಿ ಪ್ರೊ. ಈಶ್ವರಗೌಡ ಪಾಟೀಲ್ ಇದ್ದರು. ಸವಿತಾ ವಾಲ್ಮೀಕಿ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಸ್ವಾಗತಿಸಿ ನಿರೂಪಿಸಿದರು. ಪ್ರೊ. ರಮೇಶ ನಾಯಕ್ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 