ವಿದ್ಯಾಥರ್ಿಗಳು ಸ್ವಧರ್ಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು: ಯರಗೊಪ್ಪ
ಲೋಕದರ್ಶನವರದಿ
ಹಾವೇರಿ 19 : ಧಾರವಾಡ ಕನರ್ಾಟಕ ವಿಶ್ವವಿದ್ಯಾಲಯ, ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಮತ್ತು ನೆಹರು ಯುವ ಕೇಂದ್ರ ಇವರುಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ ಜರುಗಿತು.
ಮಹಾವಿದ್ಯಾಲಯದ ಪ್ರಾಚಾರ್ಯರ್ಯರಾದ ಡಾ|| ಎಮ್. ಎಸ್. ಯರಗೊಪ್ಪ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇಂದಿನ ದಿನಗಳಲ್ಲಿ ವಿದ್ಯಾಥರ್ಿಗಳು ಸ್ಪಧರ್ಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಕಾಲೇಜು ಒಕ್ಕೂಟದ ಮುಖ್ಯಸ್ಥ ಪ್ರೊ. ಡಿ. ಎ. ಕೊಲ್ಲಾಪುರೆ ಮಾತನಾಡಿ ವಿದ್ಯಾಥರ್ಿಗಳು ಒಳ್ಳೆಯ ಶಿಸ್ತಿನ ಜೀವನ ಪಾಲಿಸಬೇಕೆಂದು ನುಡಿದರು.
ನೆಹರು ಯುವ ಕೇಂದ್ರದ ಅಧಿಕಾರಿಗಳಾದ ದಿನೇಶ ಯಾಧವ, ತೇಜು ನೀಲಣ್ಣವರ, ಕವಿತಾ ಹಾವೇರಿ ಮತ್ತು ರೇಣುಕಾ ರಜಪೂತ ಉಪಸ್ಥಿತರಿದ್ದರು. ಕಾರ್ಯಕ್ರಮದನ್ವಯ ವಿವಿಧ ವಿಷಯಗಳ ಕುರಿತು ವಿದ್ಯಾಥರ್ಿಗಳಿಗೆ ಭಾಷಣ ಸ್ಪಧರ್ೆ ನಡೆಯಿತು. ವಿವಿಧ ಕಾಲೇಜುಗಳಿಂದ ವಿದ್ಯಾಥರ್ಿಗಳು ಆಗಮಿಸಿದ್ದರು.
ನಿಣರ್ಾಯಕರಾಗಿ ಪ್ರೊ. ಈಶ್ವರಗೌಡ ಪಾಟೀಲ್ ಇದ್ದರು. ಸವಿತಾ ವಾಲ್ಮೀಕಿ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಸ್ವಾಗತಿಸಿ ನಿರೂಪಿಸಿದರು. ಪ್ರೊ. ರಮೇಶ ನಾಯಕ್ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 