ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು- ಡಾ: ಜಿ.ಪಿ. ಮಾಳಿ ಎಂ.ಬಿ. ಘಸ್ತಿ
Students should develop the habit of reading - Dr. G.P. Mali M.B. Ghasti
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು- ಡಾ: ಜಿ.ಪಿ. ಮಾಳಿ ಎಂ.ಬಿ. ಘಸ್ತಿ
ಸಂಕೇಶ್ವರ 20: ಇಲ್ಲಿಯ ರಸಿಕ ವ್ಯಾಖ್ಯಾನಮಾಲಾ ಸಮಾರಂಭವು ಜರುಗಿತು, ಇಂದ್ರಜೀತ ಕುರಣಕರ ಇವರು ದೀಪ ಪ್ರಜ್ವಲಗೊಳಿಸಿ ಸಮಾರಂಭಕ್ಕೆ ಚಾಲನೆ ನೀಡಿದರು, ಕೊಲ್ಹಾಪೂರದ ಪ್ರಿನ್ಸಿಪಲ್ ಡಾ: ಜಿ.ಪಿ. ಮಾಳಿ ಇವರು ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ವ್ಯಾಸಂಗಲ್ಲಿ ಪಠ್ಯಪುಸ್ತಕಗಳನ್ನು ಓದುವ ಹವ್ಯಾಸ ಮೈರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುಂದುವರೆದು ಮಾತನಾಡುತ್ತಾ ದೇಶದಲ್ಲಿ ಸಾಕಷ್ಟು ಗುಡಿಗುಂಡಾರಗಳು ಇದ್ದು ಜನತೆ ದೇವರ ಮೊರೆ ಹೋಗುತ್ತಿದ್ದು ಇದು ತುಂಬ ಹರ್ಷದ ವಿಷಯ ಇದರಂತೆ ಪಾಲಕರು ತಮ್ಮ ಮಕ್ಕಳಿಗೆ ಓದುವ ಮತ್ತು ಸಾಂಸ್ಕೃತಿಕ ಜ್ಞಾನ ಸಂಪಾದನೆ ಮಾಡಬೇಕು ಇವುಗಳನ್ನೆಲ್ಲಿ ಬಿಟ್ಟು ಯುವಕರು ಮೋಬೈಲ ಜೊತೆ ಕಾಲಹರಣ ಮಾಡುತ್ತಿರುವುದು ತುಂಬಾ ದುರ್ದೈವದ ಸಂಗತಿ ಎಂದು ತಮ್ಮ ಭಾಷಣದಲ್ಲಿ ವಿಷಾದ ವ್ಯಕ್ತಪಡಿಸಿ ವಿದ್ಯಾರ್ಥಿಗಳು ವಾಚನಾಲಯದಲ್ಲಿ ಓದುವ ಹವ್ಯಾಸ ಮಾಡಿಕೊಳ್ಳಬೇಕೆಂದು ಹೇಳಿದರು.
ಈ ಸಮಾರಂಭದಲ್ಲಿ ವಿನೋದ ಕುಲಕರ್ಣಿ, ನಿವೃತ್ತ ಪ್ರಾಚಾರ್ಯ ಮನ್ನೋಳಿಮಠ, ದುಂಡಪ್ಪಾ ವಾಳಕಿ, ಸುರೇಖಾ ಶೇಂಡಗೆ, ಅಪ್ಪಾ ಮೋರೆ, ಅಶೋಕ ಜಾಧವ, ಉದಯ ನಾಯಿಕ, ಅರವಿಂದ ಕುರಾಡೆ, ಕೊನೆಗೆ ಪಿ.ಡಿ.ಮಾನೆ ಇವರಿಂದ ಆಭಾರ ಮನ್ನಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 