ವಿದ್ಯಾರ್ಥಿಗಳು ವಿವೇಕಾನಂದರ ತತ್ವಸಿದ್ದಾಂತಗಳನ್ನು ಆಳವಡಿಸಿಕೊಳ್ಳಿ
Students should inculcate the philosophies of Vivekananda
ತಾಂಬಾ 13: ಶ್ರೀಸ್ವಾಮಿ ವಿವೇಕಾನಂದರ ತತ್ವಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಬದುಕಿ ಭಾರತವನ್ನು ಅರ್ಥೈಸಿಕೊಳ್ಳುವ ಮೋದಲು ವಿವೇಕಾನಂದರನ್ನು ಅರ್ಥೈಸಿಕೊಳ್ಳಿ ಎಂದರು. ಗ್ರಾಮದ ಶ್ರೀ ಸ್ವಾಮಿ ವೀವೆಕಾನಂದ ಹೀರೀಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಶ್ರೀಸ್ವಾಮಿ ವೀವೆಕಾನಂದರ ಜಯಂತಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು 1960-70ರ ದಶಕದ ಮೂರು ಮಾಹಾಚೆತನಗಳಲ್ಲೆ ಸ್ವಾಮಿ ವೀವೆಕಾನಂದರು ಒಬ್ಬರೆಂದು ಮರಳಿ ಯತ್ನವ ಮಾಡು ಸೋಲೆ ಗೆಲುವಿನ ಮೆಟ್ಟಿಲು ಮಾಡಿಕೊಂಡು ವಿದ್ಯಾರ್ಥಿಗಳು ಬದುಕಿ ಎಂದು ಕೀವಿಮಾತು ಹೇಳಿದರು. ಮುಖ್ಯ ಗುರುಗಳಾದ ನೇಹರು ಅಂಕಲಗಿ ಮಾತನಾಡಿದರು. ಸಂಜೀವ ಪಾಸೋಡಿ, ಮಹೇಶ ತೋಳನೂರ, ಲೋಹಿತ ರೋಗಿ, ಜೋತಿ ಸಂಗೋಗಿ, ಅಂಬಿಕಾ ಚಂಡಗಿ, ಸಿ.ಎನ್.ಚೌದರಿ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 